SSF ಬೆಳಂದೂರು ಶಾಖೆಯ ವತಿಯಿಂದ ಕಿಸಾನ್ ರಿಪಬ್ಲಿಕ್ ಅಂಗವಾಗಿ ಮೋಂಡದ ಗದ್ದೆಯಲ್ಲಿ ಶಾಖೆಯ ಅಧ್ಯಕ್ಷರಾದ ಜನಾಬ್ ಇಬ್ರಾಹಿಮ್ ದಫ್ಫ್ ದ್ವಜಾಹೋರಣ ನೆರವೇರಿಸಿದರು.
ರೈತರ ಹೋರಾಟಕ್ಕೆ ಬೆಂಬಲವಾಗಿ ನಡೆದ ಕಾರ್ಯಕ್ರಮದಲ್ಲಿ ಊರಿನ ಹಿರಿಯ ರೈತರಾದ ಜೋಗಿ ಬೊಟ್ಟತ್ತಾರು, MJM ಪಳ್ಳತ್ತಾರು ಇದರ ಅಧ್ಯಕ್ಷರಾದ ಹಾಜಿ ಇಬ್ರಾಹಿಮ್ ಕೊಡಂಕಿರಿ, SYS ಸವಣೂರು ಸೆಂಟರ್ ಉಪಾಧ್ಯಕ್ಷ ಯೂಸುಫ್ ಸಖಾಫಿ ದೇವಸ್ಯ,ಅಬ್ಬಾಸ್ ಏರಿಮಾರ್,ಯುಸುಫ್ ಮುಸ್ಲಿಯಾರ್ ಚಲ್ಲಂಗಾಯಿ, ಯುಸುಫ್ ಮುಂಬೈ,ಹಾಗೂ ಶಾಖೆಯ ಹಲವು ಸದಸ್ಯರು ಭಾಗವಹಿಸಿದರು,SSF ಬೆಳಂದೂರು ಪ್ರಧಾನ ಕಾರ್ಯದರ್ಶಿ ಫಾಯಿಝ್ ಬನಾರಿ ಸ್ವಾಗತಿಸಿದರು.
ವರದಿ:ಮಿಸ್ಬಾಹಿ ಬೆಳಂದೂರು
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ