ಕೊಪ್ಪಳ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಕೊಪ್ಪಳ ಜಿಲ್ಲಾ ವತಿಯಿಂದ ಧ್ವಜಾರೋಹಣ ಸಮಾರಂಭವನ್ನು ಬಸಾಪಟ್ಟಣದ ರೈತ ಹನುಮಂತಪ್ಪರಿಂದ ನೆರವೇರಿಸಲಾಯಿತು.
ಎಸ್ಸೆಸ್ಸೆಫ್ ಕೊಪ್ಪಳ ಜಿಲ್ಲಾಧ್ಯಕ್ಷ ಖಾಝಿ ರಾಶಿದ್ ಯಲಬುರ್ಗಾ ಅಧ್ಯಕ್ಷತೆ ವಹಿಸಿದರು. ಎಸ್ಸೆಸ್ಸೆಫ್ ರಾಜ್ಯ ಪ್ರಭಾರ ಅಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಕಾವಳಕಟ್ಟೆ, ಎಸ್ಸೆಸ್ಸೆಫ್ ಜಿಲ್ಲಾ ಕೋಶಾಧಿಕಾರಿ ಖಾಜಾ ರಝಾ ಬರಕಾತಿ ಗಂಗಾವತಿ, ಮೆಹಬೂಬ್ ಬಸಾಪಟ್ಟಣ, ತಾಷಾ ಖಾಜಾ, ಸಿನಾನ್ ಮಆಲಿ, ನಾಸಿರ್ ಸಖಾಫಿ, ಹಾಫಿಝ್ ಬಾಸ್ವಿತ್ ಹಿಮಮಿ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ರೈತ ಚಳುವಳಿಯನ್ನು ಬೆಂಬಲಿಸುತ್ತಾ ಎಸ್ಸೆಸ್ಸೆಫ್ ಈ ಬಾರಿ ರಾಷ್ಟ್ರದಾದ್ಯಂತ ರೈತರಿಂದ ಧ್ವಜಾರೋಹಣ ಮಾಡಲು ಕರೆ ನೀಡಿದೆ.

















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ