ಕೊಪ್ಪಳ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಕೊಪ್ಪಳ ಜಿಲ್ಲಾ ವತಿಯಿಂದ ಧ್ವಜಾರೋಹಣ ಸಮಾರಂಭವನ್ನು ಬಸಾಪಟ್ಟಣದ ರೈತ ಹನುಮಂತಪ್ಪರಿಂದ ನೆರವೇರಿಸಲಾಯಿತು.
ಎಸ್ಸೆಸ್ಸೆಫ್ ಕೊಪ್ಪಳ ಜಿಲ್ಲಾಧ್ಯಕ್ಷ ಖಾಝಿ ರಾಶಿದ್ ಯಲಬುರ್ಗಾ ಅಧ್ಯಕ್ಷತೆ ವಹಿಸಿದರು. ಎಸ್ಸೆಸ್ಸೆಫ್ ರಾಜ್ಯ ಪ್ರಭಾರ ಅಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಕಾವಳಕಟ್ಟೆ, ಎಸ್ಸೆಸ್ಸೆಫ್ ಜಿಲ್ಲಾ ಕೋಶಾಧಿಕಾರಿ ಖಾಜಾ ರಝಾ ಬರಕಾತಿ ಗಂಗಾವತಿ, ಮೆಹಬೂಬ್ ಬಸಾಪಟ್ಟಣ, ತಾಷಾ ಖಾಜಾ, ಸಿನಾನ್ ಮಆಲಿ, ನಾಸಿರ್ ಸಖಾಫಿ, ಹಾಫಿಝ್ ಬಾಸ್ವಿತ್ ಹಿಮಮಿ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ರೈತ ಚಳುವಳಿಯನ್ನು ಬೆಂಬಲಿಸುತ್ತಾ ಎಸ್ಸೆಸ್ಸೆಫ್ ಈ ಬಾರಿ ರಾಷ್ಟ್ರದಾದ್ಯಂತ ರೈತರಿಂದ ಧ್ವಜಾರೋಹಣ ಮಾಡಲು ಕರೆ ನೀಡಿದೆ.

















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ