ಕುವೈತ್: ಕರ್ನಾಟಕ ಕಲ್ಚರಲ್ ಫೌಂಡೇಷನ್
ಕೆಸಿಎಫ್ ಕುವೈಟ್ ಇದರ ವತಿಯಿಂದ ದಿನಾಂಕ 26-01-2021 ರ ರಾತ್ರಿ 8:00 ಗಂಟೆಗೆ ಸಾಮಾಜಿಕ ಜಾಲತಾನ ಝೂಮ್ ಮೂಲಕ ಕೆಸಿಎಫ್ ಕುವೈಟ್ ರಾಷ್ಟ್ರೀಯ ಅಧ್ಯಕ್ಷರಾದ ಬಹುಮಾನ್ಯ ಅಬ್ದುರಹ್ಮಾನ್ ಸಖಾಫಿ ಪೊಯ್ಯತ್ ಬೈಲ್ ಅವರ ಅಧ್ಯಕ್ಷತೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕೆಸಿಎಫ್ ಕುವೈಟ್ ರಾಷ್ಟ್ರೀಯ ಶಿಕ್ಷಣ ವಿಭಾಗದ ಅಧ್ಯಕ್ಷರಾದ ಬಹುಮಾನ್ಯ ಬಾದುಶ ಸಖಾಫಿ ಉದ್ಘಾಟಿಸಿದರು. ಮುಖ್ಯ ಪ್ರಭಾಷಣಕಾರರಾಗಿ SSF ರಾಷ್ಟ್ರೀಯ ಅಧ್ಯಕ್ಷರಾದ ಬಹುಮಾನ್ಯ ಶೌಕತ್ ನಈಮಿ ಅಲ್ ಬುಖಾರಿ ಗಣರಾಜ್ಯೋತ್ಸವದ ಬಗ್ಗೆ ಪ್ರಭಾಷಣಗೈದು ದೇಶದ ಭವ್ಯತೆಯನ್ನು ಬಿಂಬಿಸಿದರು.
ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಾಂತ್ವಾನ ಅಧ್ಯಕ್ಷರಾದ ಯಾಕೂಬ್ ಕಾರ್ಕಳ,ಕೆಸಿಎಫ್ ಕುವೈಟ್ ಸೌತ್ ಝೋನ್ ಕಾರ್ಯದರ್ಶಿ ಬಹುಮಾನ್ಯ ಶಾಹುಲ್ ಹಮೀದ್ ಸಅದಿ ಝುಹ್ರಿ,ಕೆಸಿಎಫ್ ಕುವೈಟ್ ಮಹಬುಲ ಸೆಕ್ಟರ್ ಅಧ್ಯಕ್ಷರಾದ ಬಹುಮಾನ್ಯ ಉಮರ್ ಝುಹ್ರಿ ಆಶಂಷ ಗೈದರು.ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಂಘಟನಾ ಅಧ್ಯಕ್ಷರಾದ ಬಹುಮಾನ್ಯ ಹುಸೈನ್ ಎರ್ಮಾಡ್ ಕಾರ್ಯಕ್ರಮ ನಿರೂಪಿಸಿದರು.
ಕೆಸಿಎಫ್ ಕುವೈಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಝಕರ್ರಿಯಾ ಆನೆಕಲ್ ಸ್ವಾಗತಿಸಿದರು.ಕೆಸಿಎಫ್ ಕುವೈಟ್ ರಾಷ್ಟ್ರೀಯ ಶಿಕ್ಷಣ ಕಾರ್ಯದರ್ಶಿ ಮುಸ್ತಫ ಉಳ್ಳಾಲ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ