ಎಸ್ಸೆಸ್ಸೆಫ್ ಮರಿಕ್ಕಳ ಯುನಿಟ್ ವತಿಯಿಂದ ಶೈಖುನಾ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದರ ಅನುಸ್ಮರಣಾ ಸಂಗಮವು ಜನವರಿ 28 ಗುರುವಾರ ರಾತ್ರಿ 7 ಗಂಟೆಗೆ ಮರಿಕ್ಕಳದಲ್ಲಿ ನಡೆಯಲಿರುವುದು.
ಎಸ್ಸೆಸ್ಸೆಫ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ ಫಾರೂಕ್ ನಯೀಮಿ ಕೊಲ್ಲಂ ಅನುಸ್ಮರಣಾ ಪ್ರಭಾಷಣ ಮಾಡಲಿದ್ದಾರೆ.ಮರಿಕ್ಕಳ ಜುಮಾ ಮಸ್ಜಿದ್ ಮುದರ್ರಿಸ್ ಅಬ್ಬಾಸ್ ಸಖಾಫಿ ಮಡಿಕೇರಿ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.
ಕಾರ್ಯಕ್ರಮದಲ್ಲಿ ಮಂಗಳೂರು ಶಾಸಕರಾದ ಯು.ಟಿ.ಖಾದರ್ , ಝೈನುಲ್ ಆಬಿದ್ ಸಖಾಫಿ,ಜಬ್ಬಾರ ಸಅದಿ,ಸಿದ್ದೀಕ್ ಝುಹ್ರಿ,ಅಬ್ಬಾಸ್ ಕೊಡಂಚಿಲ್,ಹನೀಫ್ ಚಂದಹಿತ್ಲು,ಅಬ್ದುಲ್ ಜಲೀಲ್ ಮೋಂಟುಗೋಳಿ,ಆಲಿಕುಂಞಿ ಮೋಂಟುಗೋಳಿ,ಬಶೀರ್ ಮೋಂಟುಗೋಳಿ, ಮನ್ಸೂರು ಹಿಮಮಿ, ಅಝರ್ ಅಗಲ್ತಬೆಟ್ಟು, ಇಬ್ರಾಹಿಂ ಕೆಸಿಎಫ್ ದುಬೈ,ನರಿಂಗಾನ ಗ್ರಾಮ ಪಂಚಾಯತ್ ಸದಸ್ಯ ಅಬ್ದುರ್ರಹ್ಮಾನ್ ಚಂದಹಿತ್ತಿಲು ಮೊದಲಾದ ಧಾರ್ಮಿಕ,ಸಾಮಾಜಿಕ ನಾಯಕರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಮರಿಕ್ಕಳ ಯುನಿಟ್ ಅಧ್ಯಕ್ಷ ಮಜೀದ್ ಮಜಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್