ಬೆಳ್ತಂಗಡಿ:ಗುರುವಾಯನಕೆರೆ ಸೆಕ್ಟರ್ ವ್ಯಾಪ್ತಿಗೆ ಒಳಪಟ್ಟ ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ವತಿಯಿಂದ ಜ.30 ರಂದು ಮಗ್ರಿಬ್ ನಮಾಝಿನ ನಂತರ ಝುಮ್ರ ತರಗತಿಯು ಮದ್ದಡ್ಕ ಮದರಸದಲ್ಲಿ, ಮದ್ದಡ್ಕ ಶಾಖೆಯ ಅಧ್ಯಕ್ಷರಾದ ಮುಹಮ್ಮದ್ ಮುಸ್ತಫಾ ಮದ್ದಡ್ಕರವರ ಅಧ್ಯಕ್ಷತೆಯಲ್ಲಿ ನಡೆಯಿತು.
ತರಗತಿಯನ್ನು ಅನ್ಸಾರ್ ಸಖಾಫಿ,ಖತೀಬರು ಬದ್ರಿಯಾ ಜುಮಾ ಮಸೀದಿ ಬದ್ಯಾರ್ ನಡೆಸಿಕೊಟ್ಟರು.ನಂತರ ಗಣರಾಜ್ಯೋತ್ಸವದ ಅಂಗವಾಗಿ ಎಸ್ಸೆಸ್ಸೆಫ್ ಮದ್ದಡ್ಕ ಶಾಖೆಯ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ವೀಕ್ಷಕರಾಗಿ ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ಉಸ್ತುವಾರಿಯಾದ ಇಸ್ಹಾಕ್ ಮಾಸ್ಟರ್ ಸುನ್ನತ್ ಕೆರೆ ಹಾಗೂ ಗುರುವಾಯನಕೆರೆ ಸೆಕ್ಟರ್ ನಾಯಕರು ಆಸಿನರಾಗಿದ್ದು . ಸ್ವಾಗತವನ್ನು ಮದ್ದಡ್ಕ ಶಾಖಾ ಪ್ರಧಾನ ಕಾರ್ಯದರ್ಶಿ ಫಾರೂಕ್ ರವರು, ಧನ್ಯವಾದವನ್ನು ಶಾಖಾ ಕಾರ್ಯದರ್ಶಿ ಇರ್ಷಾದ್ ಮದ್ದಡ್ಕ ಹಾಗೂ ಕಾರ್ಯಕ್ರಮದ ನಿರೂಪಣೆಯನ್ನು ಕ್ಯಾಂಪಸ್ ಕಾರ್ಯದರ್ಶಿ ಮುಹಮ್ಮದ್ ಮುಝಮ್ಮಿಲ್ ರವರು ನಡೆಸಿಕೊಟ್ಟರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ