ಲಖನೌ: ಅಯೋಧ್ಯೆಯಲ್ಲಿ ಮಸೀದಿ ನಿರ್ಮಿಸಲು ನೀಡಿರುವ ನಿವೇಶನ ತಮ್ಮದೆಂದು ಹಕ್ಕು ಮಂಡಿಸಿದ ದಿಲ್ಲಿ ಮೂಲದ ಇಬ್ಬರು ಸಹೋದರಿಯರು ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ರಾಣಿ ಕಪೂರ್ ಅಲಿಯಾಸ್ ರಾಣಿ ಬಲೂಜಾ, ರಮಾರಾಣಿ ಪಂಜಾಬಿ ಎಂಬುವವರು ಅಲಹಾಬಾದ್ ಹೈಕೋರ್ಟ್ನ ಲಖನೌ ಪೀಠಕ್ಕೆ ಈ ಸಂಬಂಧ ಅರ್ಜಿ ಸಲ್ಲಿಸಿದ್ದು, ಫೆ.8ರಂದು ವಿಚಾರಣೆ ನಡೆಯುವ ಸಾಧ್ಯತೆ ಇದೆ.
”ನಮ್ಮ ತಂದೆ ಜ್ಞಾನಚಂದ್ರ ಪಂಜಾಬಿ ಅವರು ದೇಶ ವಿಭಜನೆ ಸಂದರ್ಭದಲ್ಲಿ, 1947ರಲ್ಲಿ ಭಾರತಕ್ಕೆ ಬಂದು, ಅಯೋಧ್ಯೆಯಲ್ಲಿ(ಆಗಿನ ಫೈಜಾಬಾದ್) ನೆಲೆಸಿದ್ದರು. ಧನ್ನಿಪುರ ಗ್ರಾಮದಲ್ಲಿ ತಂದೆಗೆ ನಜುಲ್ ಇಲಾಖೆಯು 28 ಎಕರೆ ಜಮೀನನ್ನು ನೀಡಿತ್ತು. 5 ವರ್ಷಗಳ ಅವಧಿಗೆ ನೀಡಿದ್ದ ಜಮೀನಿನ ಮಾಲೀಕತ್ವ ನಂತರವೂ ಮುಂದುವರಿಯಿತು. ಬಳಿಕ ಕಂದಾಯ ಇಲಾಖೆಯಲ್ಲಿರುವ ಜಮೀನಿಗೆ ಸಂಬಂಧಿಸಿದ ದಾಖಲೆಗಳಲ್ಲಿ ತಂದೆ ಹೆಸರನ್ನು ಸೇರಿಸಲಾಗಿತ್ತು,” ಎಂದು ಅವರು ಅರ್ಜಿಯಲ್ಲಿ ವಿವರಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ