ಉಳ್ಳಾಲ: ಕೇರಳದ A. M. ಗ್ರೂಪ್ ಕಂಪನಿಯ
ಕರ್ಷಕಶ್ರೀ ಎಂಬ ಹೆಸರಿನ ದನದ ಶುದ್ಧ ಹಾಲಿನ ಉತ್ಪನ್ನಗಳ ಮಳಿಗೆಯು ತಲಪಾಡಿ
ಸಮೀಪದ ಕೆ. ಸಿ. ರೋಡ್ ನ ಐಮಾನ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ.
ಈಗಾಗಲೇ ಈ ಸಂಸ್ಥೆಯು ಕೇರಳದಲ್ಲಿ ದನದ ಶುದ್ಧ
ಹಾಲು, ತುಪ್ಪ, ಮೊಸರು ಮತ್ತು ಮಜ್ಜಿಗೆಯನ್ನು
ಮಾರುಕಟ್ಟೆಗೆ ತಂದಿದೆ. ಯಾವುದೇ ಕಲಬೆರಕೆಯಿಲ್ಲದೆ ಆರೋಗ್ಯ ಪೂರ್ಣ ಸುರಕ್ಷಿತದೊಂದಿಗೆ ಉತ್ತಮ ಗುಣಮಟ್ಟದ ತಾಜಾ ಹಾಲಿನ ಉತ್ಪನ್ನಗಳನ್ನು ಗ್ರಾಹಕರಿಗೆ ಪರಿಚಯಿಸಲ್ಪಟ್ಟಿದೆ ಎಂದು ಕಂಪನಿಯ ಡಿಸ್ಟ್ರಿಬ್ಯೂಟರ್ ಪತ್ರಕರ್ತ ಮುಹಮ್ಮದ್ ಉಳ್ಳಾಲ್ ವಿವರಿಸಿದರು. ಸ್ಥಳೀಯ ವಿತರಕ ಇಸ್ಮಾಯಿಲ್ ಆಬಿ ಮತ್ತು ಯಾಸಿರ್ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್