ಬಂಟ್ವಾಳ, ಫೆ 07: ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ – ಎಸ್.ಎಸ್.ಎಫ್ ಸಾಲೆತ್ತೂರ್ ಸೆಕ್ಟರ್ ವತಿಯಿಂದ ಸೆಕ್ಟರ್ ಪದಾಧಿಕಾರಿಗಳು ಹಾಗೂ ಸೆಕ್ಟರ್ ವ್ಯಾಪ್ತಿಯ ಯುನಿಟ್’ಗಳ ಪದಾಧಿಕಾರಿಗಳಿಗೆ ತಮ್ರೀನ್ ಕಾರ್ಯಕ್ರಮವು ಬಿ.ಎಚ್ ನಗರ ಮದ್ರಸ ಸಭಾಂಗಣದಲ್ಲಿ ಆದಿತ್ಯವಾರ ನಡೆಯಿತು.

ಕಾರ್ಯಕ್ರಮದಲ್ಲಿ ಸೆಕ್ಟರ್ ಅಧ್ಯಕ್ಷರಾದ ನಾಸಿರ್ ಲತೀಫಿ ಅಧ್ಯಕ್ಷತೆ ವಹಿಸಿದ್ದರು, ಪ್ರಧಾನ ಕಾರ್ಯದರ್ಶಿ ನೌಫಳ್ ಕಟ್ಟತ್ತಿಲ ಸ್ವಾಗತಿಸಿದರು, ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯರು, ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಲೀ ತುರ್ಕಳಿಕೆಯವರು ಕಡತ ನಿರ್ವಹಣೆ, ಜವಾಬ್ದಾರಿ ಮತ್ತು ಸಮರ್ಪಿತ ನಾಯಕತ್ವ ಎಂಬ ವಿಷಯದಲ್ಲಿ ತರಗತಿ ಮಂಡಿಸಿದರು, ಅಕ್ಬರ್ ಅಲಿ ಮದನಿ ಆಲಂಪಾಡಿ, ಎಸ್ಸೆಸ್ಸೆಫ್ ಬಂಟ್ವಾಳ ಡಿವಿಷನ್ ಅಧ್ಯಕ್ಷರಾದ ಅಲೀ ಮದನಿ ಸೆರ್ಕಳ, ಬಿ.ಎಚ್ ಖತೀಬರು ಉಪಸ್ಥಿತರಿದ್ದರು, ಸೆಕ್ಟರ್ ಕಾರ್ಯದರ್ಶಿ ಹಾಫಿಲ್’ರವರು ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ