ಬೆಳ್ತಂಗಡಿ: ಕರ್ನಾಟಕ ಜಂಇಯತುಲ್ ಉಲಮಾ ರಾಜ್ಯ ಕಾರ್ಯದರ್ಶಿ, ಸುನ್ನೀ ಕರ್ನಾಟಕದ ಆವೇಶ ಧ್ವನಿ, ಕರ್ಮಶಾಸ್ತ್ರ ವಿದ್ವಾಂಸ, ಬಿದಈಗಳ ಸಿಂಹ ಸ್ವಪ್ನ ಗೌರವಾನ್ವಿತ ತೋಕೆ ಉಸ್ತಾದ್ ನಡೆಸುತ್ತಿರುವ ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ನೆಚ್ಚಬೆಟ್ಟು ಇದರ ಪ್ರಥಮ ಸನದುದಾನ ಮಹಾ ಸಮ್ಮೇಳನವು ಫೆ.23/24/25 ದಿನಾಂಕಗಳಲ್ಲಿ ನಡೆಯಲಿದೆ.
ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎಪಿ ಉಸ್ತಾದ್ ಭಾಗವಹಿಸುವ ಈ ಸಮಾರಂಭವನ್ನು ಯಶಸ್ವಿ ಗೊಳಿಸಲು ಮದನೀಸ್ ಬೆಳ್ತಂಗಡಿ ತಾಲೂಕು ಕರೆ ನೀಡಿದೆ. ಮದನಿ ವಿದ್ವಾಂಸರು ತಮ್ಮ ಮೊಹಲ್ಲಾ ವ್ಯಾಪ್ತಿಯಲ್ಲಿ ತಮಗೆ ಸಾಧ್ಯವಾಗುವ ರೀತಿಯಲ್ಲಿ ಸಮ್ಮೇಳನದ ಪ್ರಚಾರವನ್ನು ನಡೆಸಿ ಸುನ್ನತ್ ಜಮಾಅತ್ ನ ಬೆಳವಣಿಗೆಗೆ ತಮ್ಮಿಂದಾಗುವ ಸೇವೆ ನಡೆಸಬೇಕೆಂದು ಮದನೀಸ್ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಶರೀಪ್ ಮದನಿ ಕರ್ಪಾಡಿ, ಪ್ರ.ಕಾರ್ಯದರ್ಶಿ ಇಸ್ಮಾಯಿಲ್ ಮದನಿ ಕೊಯ್ಯೂರು, ಕೋಶಾಧಿಕಾರಿ P S ಇಬ್ರಾಹಿಂ ಮದನಿ ತುರ್ಕಲಿಕೆ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ