ಉಪ್ಪಿನಂಗಡಿ: ಸುನ್ನೀ ಜಂ ಇಯ್ಯತುಲ್ ಉಲಮಾ ಉಪ್ಪಿನಂಗಡಿ ಝೋನ್ ಇದರ ಮಹಾಸಭೆ,SJU ರಾಜ್ಯ ಉಪಾಧ್ಯಕ್ಷರಾದ ಬಹು ಅಲ್ ಹಾಜ್ ಮುಹಮ್ಮದ್ ಸಅದಿ ಮಠ (ವಳವೂರು ಉಸ್ತಾದ್) ರವರ ನೇತೃತ್ವದಲ್ಲಿ ಹಾಗೂ SJU ಉಪ್ಪಿನಂಗಡಿ ಝೋನ್ ಅಧ್ಯಕ್ಷ ಬಹು ಹಂಝಾ ಮುಸ್ಲಿಯಾರ್ ವಳಾಲ್ ರವರ ಅಧ್ಯಕ್ಷ ತೆಯಲ್ಲಿ ತಾಜುಲ್ ಉಲಮಾ-ನೂರುಲ್ ಉಲಮಾ ಫೌಂಡೇಶನ್ ಮಠ ಇಲ್ಲಿ ಫೆ.16ರಂದು ನಡೆಯಿತು.

ಪ್ರಸ್ತುತ ಕಾರ್ಯಕ್ರಮ ದಲ್ಲಿ SJU ರಾಜ್ಯ ಸಮಿತಿ ಸದಸ್ಯ ಬಹು ಅಲ್ ಹಾಜಿ ಜಿ ಎಂ ಮುಹಮ್ಮದ್ ಕಾಮಿಲ್ ಸಖಾಫಿ ನೂತನವಾಗಿ ಸಮಿತಿ ರಚೆನೆಗೆ ನೇತೃತ್ವ ವಹಿಸಿದ್ದರು,ಅಧ್ಯಕ್ಷರಾಗಿ ಹಂಝಾ ಮುಸ್ಲಿಯಾರ್ ವಳಾಲ್,ಪ್ರ,ಕಾರ್ಯದರ್ಶಿ ಯಾಗಿ ಅಬ್ಬಾಸ್ ಮದನಿ ಬಂಡಾಡಿ ಕೋಶಾಧಿಕಾರಿ ಯಾಗಿ ಶಾಫಿ ಸಖಾಫಿ ಕೊಕ್ಕಡ, ಉಪಾಧ್ಯಕ್ಷರಾಗಿ ಸ್ವಲಾಹುದ್ದೀನ್ ಸಖಾಫಿ,ಬದ್ರುದ್ದೀನ್ ಅಹ್ಸನಿ ಅಲ್ ಕಾಮಿಲ್,ಜೊತೆ ಕಾರ್ಯದರ್ಶಿಗಳಾಗಿ ಅಶ್ರಫ್ ಸಖಾಫಿ ಮೂಡಡ್ಕ,ಬಶೀರ್ ಮದನಿ ಜೋಗಿಬೆಟ್ಟು ಹಾಗೂ ಸದಸ್ಯರುಗಳಾಗಿ ಡಿ ಹೆಚ್ ಇಬ್ರಾಹಿಂ ಸಅದಿ, ಮುತ್ತಲಿಬ್ ಸಖಾಫಿ, ಹಾಫಿಲ್ ಇಲ್ಯಾಸ್ ಸಖಾಫಿ ಕೆಮ್ಮಾರ, ಅಬ್ದುರ್ರಝಾಖ್ ಲತೀಫಿ ಕುಂತೂರು, ಉಮರ್ ಕುಂಞಿ ಮುಸ್ಲಿಯಾರ್, ಜುನೈದ್ ಸಖಾಫಿ, ಮುಹಮ್ಮದ್ ಮಿಸ್ಬಾಹಿ ವಳಾಲ್, ಬೇನಪು ಅಬೂಬಕ್ಕರ್ ಮದನಿ, ಒ ಕೆ ಸಈದ್ ಮುಸ್ಲಿಯಾರ್, ಅಬ್ದುಲ್ ಹಮೀದ್ ಮದನಿ ಅಜಿಲಮೊಗರು, ಮುಈನುದ್ದೀನ್ ಮದನಿ, ಉಸ್ಮಾನ್ ಸಅದಿ ತೆಕ್ಕಾರು ರವರನ್ನು ಆಯ್ಕೆ ಮಾಡಲಾಯಿತು.

ಡಿ ಕೆ ಉಮರ್ ಸಖಾಫಿ ಕಂಬಳಬೆಟ್ಟು,ಬಹು ಕಾಸಿಂ ಉಸ್ತಾದ್ ಕರಾಯ ಕಾರ್ಯಕ್ರಮಕ್ಕೆ ಶುಭಹಾರೈಸಿದರು. SJU ಉಪ್ಪಿನಂಗಡಿ ಝೋನ್ ಕಾರ್ಯದರ್ಶಿ ಅಬ್ಬಾಸ್ ಮದನಿ ಸ್ವಾಗತಿಸಿ ಅಶ್ರಫ್ ಸಖಾಫಿ ಮೂಡಡ್ಕ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ