ಕಲ್ಲಡ್ಕ :SSF ಬೋಳಂತೂರು ಶಾಖೆಯ ವತಿಯಿಂದ ಫೆ.20ರಂದು ತಾಜುಲ್ ಉಲಮಾ ವೇದಿಕೆ ಬೋಳಂತೂರು ನಲ್ಲಿ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, ಯಶಸ್ವಿ ಗೊಳಿಸುವಂತೆ ಎಸ್ಸೆಸ್ಸೆಫ್ ಕಲ್ಲಡ್ಕ ಸೆಕ್ಟರ್ ಕರೆ ನೀಡಿದೆ.
ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ಇವರ ನೇತೃತ್ವದಲ್ಲಿ ಮಹ್ಳರತುಲ್ ಬದ್ರಿಯಾ ಹಾಗೂ ನೌಫಲ್ ಸಖಾಫಿ ಕಳಸ ಅವರಿಂದ ಮುಖ್ಯ ಭಾಷಣ ನಡೆಯಲಿದೆ.ಎಲ್ಲಾ ಶಾಖಾ ಕಾರ್ಯಕರ್ತರು ಬಾಗವಹಿಸಿ ಇದರ ಯಶಸ್ಸಿಗೆ ಸಹಕರಿಸಬೇಕಾಗಿ SSF ಕಲ್ಲಡ್ಕ ಸೆಕ್ಟರ್ ಅಧ್ಯಕ್ಷರಾದ ಮಹಮ್ಮದ್ ಮಜೀದ್ ಕದ್ಕರ್ ಕರೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ