ರಿಯಾದ್: ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ಹಯ್ಯುಲ್ ಮುರೂಜ್ ಸೆಕ್ಟರ್ ವತಿಯಿಂದ KCF FOUNDATION ಪ್ರಯುಕ್ತ “ಸ್ವಲಾತ್ ಮಜ್ಲಿಸ್” ಪ್ರಾರ್ಥನಾ ಸಂಗಮ ಕಾರ್ಯಕ್ರಮ ದಿನಾಂಕ 19,02,2021 ರಂದು ಶುಕ್ರವಾರ ಬೆಳಿಗ್ಗೆ ಸೆಕ್ಟರ್ ಅದ್ಯಕ್ಷರಾದ ಅಬ್ದುಲ್ ಲತೀಫ್ ಮಿಸ್ಬಾಹಿ ಬೆಳಂದೂರುರವರ ಅದ್ಯಕ್ಷತೆಯಲ್ಲಿ ಜರಗಿತು,
KCF ಮುರೂಜ್ ಸೆಕ್ಟರ್ ಮಾಜಿ ಅದ್ಯಕ್ಷರಾದ PK ದಾವೂದ್ ಸಅದಿ ಉರುವಾಲು ಪದವು ಉದ್ಘಾಟಿಸಿದರು. KCF ರಿಯಾದ್ ಝೋನ್ ಸಂಘಟನೆ ಇಲಾಖೆಯ ಕಾರ್ಯದರ್ಶಿ ಮುಹಮ್ಮದ್ ಅಶ್ರಫ್ ಕಿಲ್ಲೂರು KCF ಎಂಬ ಮಹತ್ತರವಾದ ಸಂಘಟನೆಯ ಬಗ್ಗೆ ಉತ್ತಮ ಶೈಲಿಯಲ್ಲಿ ಮನಮುಟ್ಟುವಂತೆ ಸಂದೇಶ ಭಾಷಣ ಮಾಡಿದರು.

KCF ರಿಯಾದ್ ಝೋನ್ ಪ್ರಕಾಶನ ವಿಭಾಗದ ಕನ್ವೀನರ್ ಹಾಗೂ ಮುರೂಜ್ ಸೆಕ್ಟರ್ ಉಸ್ತುವಾರಿ ಹನೀಫ್ ಕನ್ನೂರು, ಸಹ ಉಸ್ತುವಾರಿ ಅಬ್ದುಲ್ ರಝಾಕ್ ಬಾರ್ಯ, ದರಇಯ್ಯ ಯೂನಿಟ್ ಅದ್ಯಕ್ಷರಾದ ಮುಹಮ್ಮದ್ ಹಾರಿಸ್ ಪರ್ಲಿಯಃ, ಮುರ್ಸಲಾತ್ ಯೂನಿಟ್ ಅದ್ಯಕ್ಷರಾದ KH ಇಬ್ರಾಹಿಂ K ಹೊಸಕೋಟೆ, ದಲ್ಲ ಯೂನಿಟ್ ಅದ್ಯಕ್ಷರಾದ ಅಮೀರ್ ಮಾಣಿ,ಪ್ರಾಸ್ತಾವಿಕವಾಗಿ ಮಾತನಾಡಿದರು.
ಸೆಕ್ಟರ್ ಇತರ ಇಲಾಖೆಯ ನಾಯಕರು, ಯೂನಿಟ್ ನಾಯಕರು ,ಉಪಸ್ಥಿತರಿದ್ದರು.KCF ಮುರೂಜ್ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಶಂಶುದ್ದೀನ್ ನೆಲ್ಯಾಡಿ ಸ್ವಾಗತಿಸಿ ವಂದಿಸಿದ ಸಭೆಯು ಮೂರು ಸ್ವಲಾತ್ನೊಂದಿಗೆ ಮುಕ್ತಾಯವಾಯಿತು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ