ಮಾಣಿ : ಇಲ್ಲಿನ ಗಡಿಯಾರ ಸಮೀಪದ ನಚ್ಚಬೆಟ್ಟು ಎಂಬಲ್ಲಿನ ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಇದರ ಪ್ರಥಮ ಸನದುದಾನ ಮಹಾ ಸಮ್ಮೇಳನ ಸುಲ್ತಾನಿ ಮತ್ತು ಅಲ್ ಫುರ್ಖಾನಿ ಪದವಿ ಪ್ರಧಾನ ಸಮಾರಂಭ ಫೆಬ್ರವರಿ 23,24,25 ಈ ಮೂರು ದಿನಗಳಲ್ಲಿ ನಡೆಯಲಿದ್ದು.
ಸಮಾರೋಪ ಸಮಾರಂಭದ ಮಹಾ ಸಮ್ಮೇಳನದಲ್ಲಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎಪಿ ಅಬೂಬಕರ್ ಮುಸ್ಲಿಯಾರ್ ಕಾಂತಪುರಂ ಭಾಗವಹಿಸಲಿರುವರು,ಕಾರ್ಯಕ್ರಮದಲ್ಲಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಅಸ್ಸಯ್ಯಿದ್ ಮುಖ್ತಾರ್ ತಂಙಳ್ ಕುಂಬೋಳ್,ಅಸ್ಸಯ್ಯಿದ್ ಶಿಹಾಬುದ್ದೀನ್ ಅಲ್ ಹೈದ್ರೋಸಿ ಕಿಲ್ಲೂರ್ ತಂಙಳ್, ಸಯ್ಯಿದ್ ತ್ವಾಹಾ ತಂಙಳ್,ರಫೀಕ್ ಸಅದಿ ದೇಲಂಪಾಡಿ,ಡಾ.ಅಬ್ದುರ್ರಶೀದ್ ಝೈನಿ,ಮುಂತಾದ ಹಲವಾರು ಉಲಮಾ ಉಮರಾ ನಾಯಕರುಗಳು ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ