ಮಲಪ್ಪುರಂ: ಪಂಡಿತ ಶಿರೋಮಣಿ ಬಹ್ರುಲ್ ಉಲೂಂ ಶೈಖುನಾ ಓಕೆ ಉಸ್ತಾದರ ಕರಗಳಿಂದ ಸ್ಥಾಪಿಸಲ್ಪಟ್ಟ, ಸಮಸ್ತ ಕೇಂದ್ರ ಮುಶಾವರ ಅಧ್ಯಕ್ಷರಾದ ಶೈಖುನಾ ರಈಸುಲ್ ಉಲಮಾ ಸುಲೈಮಾನ್ ಉಸ್ತಾದರ ನೇತೃತ್ವದಲ್ಲಿ ಕಾರ್ಯಾಚರಿಸುವ ಪ್ರತಿಷ್ಠಿತ ವಿದ್ಯಾಸಂಸ್ಥೆ, ಜಾಮಿಯಾ ಇಹ್ಯಾಉಸ್ಸುನ್ನ ಅರೆಬಿಕ್ ಕಾಲೇಜ್, ಮಲಪ್ಪುರಂ ಕೇರಳ.
ಈ ಸಂಸ್ಥೆಯಲ್ಲಿ ಕಲಿಯುವ ಕರ್ನಾಟಕ ವಿದ್ಯಾರ್ಥಿಗಳ ಕಲಾಸಂಘವಾದ ಇಶಾಅತುಸ್ಸುನ್ನಃ ಕರ್ನಾಟಕ ಸ್ಟೂಡೆಂಟ್ಸ್ ಅಸೋಸಿಯೇಷನ್ /ಕೆ ಎಸ್ ಎ ಇದರ 2021-22 ನೇ ಶೈಕ್ಷಣಿಕ ವರ್ಷದ ನೂತನ ಸಮಿತಿಯನ್ನು ಸಯ್ಯಿದ್ ಶರಫುದ್ದೀನ್ ಅಲ್-ಹಾದಿ ತಂಙಳರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಮಿತಿಯ ಪದಾಧಿಕಾರಿಗಳನ್ನು ಆರಿಸಲಾಯಿತು.
ಅಧ್ಯಕ್ಷರಾಗಿ-ಅನಸ್ ಜೋಗಿಬೆಟ್ಟು,
ಉಪಾಧ್ಯಕ್ಷರಾಗಿ ಮುಹಮ್ಮದ್ ಶಾಫಿ ಅನ್ವಾರಿ ಸಕಲೇಶಪುರ, ಪ್ರ.ಕಾರ್ಯದರ್ಶಿಯಾಗಿ- ಅಬ್ದುರ್ರಹ್ಮಾನ್ ಮರ್ಝೂಖಿ ವಳಾಲ್,
ಕೋಶಾಧಿಕಾರಿಯಾಗಿ:- ಅಬ್ದುಲ್ ರಹ್ಮಾನ್ ಬೇಂಗಿಲ
ಕನ್ವೀನರ್:- ಅಬೂಬಕ್ಕರ್ ಅನ್ವಾರಿ ವಿರಾಜಪೇಟೆ ಅವರನ್ನು ನೇಮಕಗೊಳಿಸಲಾಯಿತು.
ಕಾರ್ಯಕ್ರಮವನ್ನು ಶಫೀಕ್ ನೆಲ್ಯಾಡಿ ಸ್ವಾಗತಗೈದು ನಿರೂಪಿಸಿದರು, ನೂತನ ಕಾರ್ಯದರ್ಶಿ ಮರ್ಝೂಖಿ ವಳಾಲ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ