ಮಲಪ್ಪುರಂ: ಪಂಡಿತ ಶಿರೋಮಣಿ ಬಹ್ರುಲ್ ಉಲೂಂ ಶೈಖುನಾ ಓಕೆ ಉಸ್ತಾದರ ಕರಗಳಿಂದ ಸ್ಥಾಪಿಸಲ್ಪಟ್ಟ, ಸಮಸ್ತ ಕೇಂದ್ರ ಮುಶಾವರ ಅಧ್ಯಕ್ಷರಾದ ಶೈಖುನಾ ರಈಸುಲ್ ಉಲಮಾ ಸುಲೈಮಾನ್ ಉಸ್ತಾದರ ನೇತೃತ್ವದಲ್ಲಿ ಕಾರ್ಯಾಚರಿಸುವ ಪ್ರತಿಷ್ಠಿತ ವಿದ್ಯಾಸಂಸ್ಥೆ, ಜಾಮಿಯಾ ಇಹ್ಯಾಉಸ್ಸುನ್ನ ಅರೆಬಿಕ್ ಕಾಲೇಜ್, ಮಲಪ್ಪುರಂ ಕೇರಳ.
ಈ ಸಂಸ್ಥೆಯಲ್ಲಿ ಕಲಿಯುವ ಕರ್ನಾಟಕ ವಿದ್ಯಾರ್ಥಿಗಳ ಕಲಾಸಂಘವಾದ ಇಶಾಅತುಸ್ಸುನ್ನಃ ಕರ್ನಾಟಕ ಸ್ಟೂಡೆಂಟ್ಸ್ ಅಸೋಸಿಯೇಷನ್ /ಕೆ ಎಸ್ ಎ ಇದರ 2021-22 ನೇ ಶೈಕ್ಷಣಿಕ ವರ್ಷದ ನೂತನ ಸಮಿತಿಯನ್ನು ಸಯ್ಯಿದ್ ಶರಫುದ್ದೀನ್ ಅಲ್-ಹಾದಿ ತಂಙಳರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಮಿತಿಯ ಪದಾಧಿಕಾರಿಗಳನ್ನು ಆರಿಸಲಾಯಿತು.
ಅಧ್ಯಕ್ಷರಾಗಿ-ಅನಸ್ ಜೋಗಿಬೆಟ್ಟು,
ಉಪಾಧ್ಯಕ್ಷರಾಗಿ ಮುಹಮ್ಮದ್ ಶಾಫಿ ಅನ್ವಾರಿ ಸಕಲೇಶಪುರ, ಪ್ರ.ಕಾರ್ಯದರ್ಶಿಯಾಗಿ- ಅಬ್ದುರ್ರಹ್ಮಾನ್ ಮರ್ಝೂಖಿ ವಳಾಲ್,
ಕೋಶಾಧಿಕಾರಿಯಾಗಿ:- ಅಬ್ದುಲ್ ರಹ್ಮಾನ್ ಬೇಂಗಿಲ
ಕನ್ವೀನರ್:- ಅಬೂಬಕ್ಕರ್ ಅನ್ವಾರಿ ವಿರಾಜಪೇಟೆ ಅವರನ್ನು ನೇಮಕಗೊಳಿಸಲಾಯಿತು.
ಕಾರ್ಯಕ್ರಮವನ್ನು ಶಫೀಕ್ ನೆಲ್ಯಾಡಿ ಸ್ವಾಗತಗೈದು ನಿರೂಪಿಸಿದರು, ನೂತನ ಕಾರ್ಯದರ್ಶಿ ಮರ್ಝೂಖಿ ವಳಾಲ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ