ಕರ್ನಾಟಕ ರಾಜ್ಯ ಜಂಇಯ್ಯತುಲ್ ಉಲಮಾ ಅಹ್ಲುಸ್ಸುನ್ನಃ ವಲ್ ಜಮಾಅಃ ಇದರ ಸುರತ್ಕಲ್ ಝೋನ್ ಮಹಾಸಭೆ ದಿನಾಂಕ 02/03/21 ಮಂಗಳವಾರ ಬೆಳಿಗ್ಗೆ 9.30 ಕ್ಕೆ ಕೃಷ್ಣಾಪುರ 4 ನೇ ವಿಭಾಗದ ಅಲ್ ಮದ್ರಸತುಲ್ ಬದ್ರಿಯ್ಯ ಸಭಾಂಗಣದಲ್ಲಿ ನಡೆಯಲಿದೆ.ಝೋನ್ ಅಧ್ಯಕ್ಷರಾದ ಬಹು ಎ ಪಿ ಅಬ್ದುಲ್ಲ ಮದನಿ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಎಸ್ಇಡಿಸಿ ರಾಜ್ಯಾಧ್ಯಕ್ಷ ಕೆಕೆ ಮುಹ್ಯುದ್ದೀನ್ ಕಾಮಿಲ್ ಸಖಾಫಿ ಸುರಿಬೈಲು ಉದ್ಘಾಟನೆ ಮಾಡಲಿದ್ದಾರೆ.
ರಾಜ್ಯ ಸಮಿತಿಯ ಪ್ರತಿನಿಧಿಯಾಗಿ ಡಿ ಕೆ ಉಮರ್ ಸಖಾಫಿ ಕಂಬಳಬೆಟ್ಟು ಭಾಗವಹಿಸಲಿರುವರು.
ಸುರತ್ಕಲ್ ಝೋನ್ ವ್ಯಾಪ್ತಿಯಲ್ಲಿರುವ ಸರ್ವ ಉಸ್ತಾದರುಗಳು ಈ ಸಂಗಮದಲ್ಲಿ ಭಾಗವಹಿಬೇಕೆಂದು ಝೋನ್ ಪ್ರ.ಕಾರ್ಯದರ್ಶಿ ಉಮರುಲ್ ಫಾರೂಖ್ ಸಖಾಫಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ