ಕರ್ನಾಟಕ ರಾಜ್ಯ ಜಂಇಯ್ಯತುಲ್ ಉಲಮಾ ಅಹ್ಲುಸ್ಸುನ್ನಃ ವಲ್ ಜಮಾಅಃ ಇದರ ಸುರತ್ಕಲ್ ಝೋನ್ ಮಹಾಸಭೆ ದಿನಾಂಕ 02/03/21 ಮಂಗಳವಾರ ಬೆಳಿಗ್ಗೆ 9.30 ಕ್ಕೆ ಕೃಷ್ಣಾಪುರ 4 ನೇ ವಿಭಾಗದ ಅಲ್ ಮದ್ರಸತುಲ್ ಬದ್ರಿಯ್ಯ ಸಭಾಂಗಣದಲ್ಲಿ ನಡೆಯಲಿದೆ.ಝೋನ್ ಅಧ್ಯಕ್ಷರಾದ ಬಹು ಎ ಪಿ ಅಬ್ದುಲ್ಲ ಮದನಿ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಎಸ್ಇಡಿಸಿ ರಾಜ್ಯಾಧ್ಯಕ್ಷ ಕೆಕೆ ಮುಹ್ಯುದ್ದೀನ್ ಕಾಮಿಲ್ ಸಖಾಫಿ ಸುರಿಬೈಲು ಉದ್ಘಾಟನೆ ಮಾಡಲಿದ್ದಾರೆ.
ರಾಜ್ಯ ಸಮಿತಿಯ ಪ್ರತಿನಿಧಿಯಾಗಿ ಡಿ ಕೆ ಉಮರ್ ಸಖಾಫಿ ಕಂಬಳಬೆಟ್ಟು ಭಾಗವಹಿಸಲಿರುವರು.
ಸುರತ್ಕಲ್ ಝೋನ್ ವ್ಯಾಪ್ತಿಯಲ್ಲಿರುವ ಸರ್ವ ಉಸ್ತಾದರುಗಳು ಈ ಸಂಗಮದಲ್ಲಿ ಭಾಗವಹಿಬೇಕೆಂದು ಝೋನ್ ಪ್ರ.ಕಾರ್ಯದರ್ಶಿ ಉಮರುಲ್ ಫಾರೂಖ್ ಸಖಾಫಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ