ಎಸ್ಸೆಸ್ಸೆಫ್ ನ ಮುಖವಾಣಿ ಅರಿವಿನ ಹರಿವು ಇಶಾರ ಪಾಕ್ಷಿಕ ಅದ್ದೂರಿಯಾಗಿ 11ನೇ ವರ್ಷಕ್ಕೆ ಕಾಲಿಟ್ಟಿದ್ದು, ಇದೀಗ ಮಾರ್ಚ್ 1 ರಿಂದ 15ರ ತನಕ ಅದರ ಚಂದಾ ಅಭಿಯಾನ ನಡೆಯಲಿದೆ.
ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಮುಂತಾದ ಸರ್ವ ರಂಗಗಳಲ್ಲೂ ಬೆಳಕು ಚೆಲ್ಲುವ ಸುನ್ನೀ ಸಾಹಿತ್ಯ ಕರ್ನಾಟಕದ ಅತೀ ಹೆಚ್ಚು ಪ್ರಸಾರವಿರುವ ಪತ್ರಿಕೆ. ಹೊಸ ಚಂದಾದಾರರಾಗಲು ಸೂಕ್ತವಾದ ಸಮಯ ಇದಾಗಿದ್ದು ,ಎಲ್ಲರೂ ಚಂದಾ ಅಭಿಯಾನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಇಶಾರ ಮ್ಯಾನೇಜರ್ ಹುಸೈನ್ ಸಅದಿ ಹೊಸ್ಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ