ಭಟ್ಕಳ: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ರಾಜ್ಯ ಕೌನ್ಸಿಲರ್ಸ್ ರಿಗೆ ಅಸಂಬ್ಲೇಜ್ ಕಾರ್ಯಾಗಾರವು ತಾಜುಸ್ಸುನ್ನ ಭಟ್ಕಳದಲ್ಲಿ ಮಾರ್ಚ್ 13 ಶನಿವಾರ ಬೆಳಿಗ್ಗೆ 8:00 ಗಂಟೆಯಿಂದ ಮಾರ್ಚ್ 14 ಆದಿತ್ಯವಾರ ಸಂಜೆ 4:00 ಗಂಟೆಯ ತನಕ ನಡೆಯಲಿದೆ.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ ಅಧ್ಯಕ್ಷತೆ ವಹಿಸಲಿರುವರು
ದ್ವಿದಿನ ನಡೆಯುವ ಅಸಂಬ್ಲೇಜ್ ಕಾರ್ಯಾಗಾರದಲ್ಲಿ ಜಿ.ಎಂ ಮುಹಮ್ಮದ್ ಕಾಮಿಲ್ ಸಖಾಫಿ,,ಮಜೀದ್ ಮಾಸ್ಟರ್ ಅರಿಯಲ್ಲೂರು,ರಾಶಿದ್ ಬುಖಾರಿ ಕೊಲ್ಲಂ ಭಾಗವಹಿಸಲಿರುವರು ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ