ಬಂಟ್ವಾಳ ತಾಲೂಕಿನ ಅಮ್ಮುಂಜೆ, ಕರಿಯಂಗಳ ಮತ್ತು ಬಡಗಬೆಳ್ಳೂರು ಗ್ರಾಮದ 8 ಜಮಾತ್ ಗಳ ಒಕ್ಕೂಟವಾಗಿದೆ ಜಮಾತ್ ರಿಸರ್ಚ ಸೆಂಟರ್.
ಕಳೆದ 2 ವರ್ಷಗಳಿಂದ ನಿರಂತರವಾಗಿ ಸಮಾಜಿಕ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿರುವ ಇದರ ಪ್ರಮುಖ ಉದ್ದೇಶ ಸಮುದಾಯವನ್ನು ಶಿಕ್ಷಿತಗೊಳಿಸುದರೊಂದಿಗೆ ಉನ್ನತ ಸರ್ಕಾರಿ ಸೇವೆಗಳಲ್ಲಿ ತೊಡಗಿಸುವುದಾಗಿದೆ.
ಇದರ ಅಧೀನದಲ್ಲಿ ಆಯ್ದ 5 ಪ್ರಮುಖ ಸ್ಥಳಗಳಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ, ವೋಟರ್ ಐಡಿ ತಿದ್ದುಪಡಿ, ಲೇಬರ್ ಕಾರ್ಡ್, ಹಿರಿಯ ನಾಗರಿಕರ ಕಾರ್ಡ್ ನೋಂದಾವಣಿ ಕಾರ್ಯಗಾರ ವೆಲ್ನೆಸ್ ಹೆಲ್ಪ್ ಲೈನ್ ಮಂಗಳೂರು ಇವರ ಸಹಯೋಗದೊಂದಿಗೆ ನಡೆಯಲಿದೆ.
ದಿನಾಂಕ-13-3-21 ಗುಂಡಿಗುಮೇರ್ ಜುಮಾ ಮಸೀದಿ 14-3-21 ಬಡಕಬೈಲ್ ಮಸೀದಿ, 16-3-21 ಕೊಳತ್ತಮಜಲು ಜುಮಾ ಮಸೀದಿ,20-3-21 ಅಮ್ಮುಂಜೆ ಜುಮಾ ಮಸೀದಿ ಮತ್ತು 21-3-21 ರಂದು ಕಲಾಯಿ ಜುಮಾ ಮಸೀದಿಯಲ್ಲಿ ಕಾರ್ಯಗಾರ ನಡೆಯಲಿದೆ.
ಹಾಗೂ ದಿನಾಂಕ 14-3-21 ಆದಿತ್ಯವಾರದಂದು SSLC ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ ಬಡಕಬೈಲ್ ಇಮಾದ್ ಅಕಾಡೆಮಿಯಲ್ಲಿ ಖ್ಯಾತ ತರಬೇತುದಾರರಾದ ಅಬ್ದುಲ್ ರಝಾಕ್ ಅನಂತಾಡಿ ಯವರಿಂದ ನಡೆಯಲಿದೆ.

ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಈ ಎರಡು ಕಾರ್ಯಕ್ರಮದ ಸದುಪಯೋಗವನ್ನು ಪಡೆಯಲು ಸಮಿತಿಯ ಪಧಾದಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ