ಬಂಟ್ವಾಳ ತಾಲೂಕಿನ ಅಮ್ಮುಂಜೆ, ಕರಿಯಂಗಳ ಮತ್ತು ಬಡಗಬೆಳ್ಳೂರು ಗ್ರಾಮದ 8 ಜಮಾತ್ ಗಳ ಒಕ್ಕೂಟವಾಗಿದೆ ಜಮಾತ್ ರಿಸರ್ಚ ಸೆಂಟರ್.
ಕಳೆದ 2 ವರ್ಷಗಳಿಂದ ನಿರಂತರವಾಗಿ ಸಮಾಜಿಕ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿರುವ ಇದರ ಪ್ರಮುಖ ಉದ್ದೇಶ ಸಮುದಾಯವನ್ನು ಶಿಕ್ಷಿತಗೊಳಿಸುದರೊಂದಿಗೆ ಉನ್ನತ ಸರ್ಕಾರಿ ಸೇವೆಗಳಲ್ಲಿ ತೊಡಗಿಸುವುದಾಗಿದೆ.
ಇದರ ಅಧೀನದಲ್ಲಿ ಆಯ್ದ 5 ಪ್ರಮುಖ ಸ್ಥಳಗಳಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ, ವೋಟರ್ ಐಡಿ ತಿದ್ದುಪಡಿ, ಲೇಬರ್ ಕಾರ್ಡ್, ಹಿರಿಯ ನಾಗರಿಕರ ಕಾರ್ಡ್ ನೋಂದಾವಣಿ ಕಾರ್ಯಗಾರ ವೆಲ್ನೆಸ್ ಹೆಲ್ಪ್ ಲೈನ್ ಮಂಗಳೂರು ಇವರ ಸಹಯೋಗದೊಂದಿಗೆ ನಡೆಯಲಿದೆ.
ದಿನಾಂಕ-13-3-21 ಗುಂಡಿಗುಮೇರ್ ಜುಮಾ ಮಸೀದಿ 14-3-21 ಬಡಕಬೈಲ್ ಮಸೀದಿ, 16-3-21 ಕೊಳತ್ತಮಜಲು ಜುಮಾ ಮಸೀದಿ,20-3-21 ಅಮ್ಮುಂಜೆ ಜುಮಾ ಮಸೀದಿ ಮತ್ತು 21-3-21 ರಂದು ಕಲಾಯಿ ಜುಮಾ ಮಸೀದಿಯಲ್ಲಿ ಕಾರ್ಯಗಾರ ನಡೆಯಲಿದೆ.
ಹಾಗೂ ದಿನಾಂಕ 14-3-21 ಆದಿತ್ಯವಾರದಂದು SSLC ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ ಬಡಕಬೈಲ್ ಇಮಾದ್ ಅಕಾಡೆಮಿಯಲ್ಲಿ ಖ್ಯಾತ ತರಬೇತುದಾರರಾದ ಅಬ್ದುಲ್ ರಝಾಕ್ ಅನಂತಾಡಿ ಯವರಿಂದ ನಡೆಯಲಿದೆ.

ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಈ ಎರಡು ಕಾರ್ಯಕ್ರಮದ ಸದುಪಯೋಗವನ್ನು ಪಡೆಯಲು ಸಮಿತಿಯ ಪಧಾದಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ