ಕಾರ್ಕಳ, ಮಾರ್ಚ್ 14; ಉಡುಪಿ ಜಿಲ್ಲೆಯ ಕಾರ್ಕಳ ಡಿವಿಷನ್ ವ್ಯಾಪ್ತಿಯ ಬಂಗ್ಲೆಗುಡ್ಡೆ ತ್ವೈಬಾ ಗಾರ್ಡನ್ ಸಂಸ್ಥೆಯ ಸ್ವಲಾತ್ ವಾರ್ಷಿಕ, ಮಹಿಳಾ ಸನದುದಾನ ಸಮ್ಮೇಳನ ಮಾರ್ಚ್ 14 ಆದಿತ್ಯವಾರ ಸಾಯಂಸಂಜೆ ನಡೆಯಲಿದೆ.
ಈ ಒಂದು ಕಾರ್ಯಕ್ರಮದಲ್ಲಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ “ಶೈಖುನಾ ಎ.ಪಿ. ಉಸ್ತಾದ್”, ಸಯ್ಯಿದ್ ಸಾದಾತ್ ತಂಙಳ್, ನೌಫಲ್ ಸಖಾಫಿ ಕಳಸ ಇನ್ನಿತರ ಉಲಮಾ ಉಮಾರಾ, ಶೈಕ್ಷಣಿಕ, ಸಾಮಾಜಿಕ, ಸಂಘ ಸಂಸ್ಥೆ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಆದ್ದರಿಂದ ಈ ಒಂದು ಮಹತ್ತರವಾದ ಪುಣ್ಯ ಮಜ್ಲಿಸ್ ಪ್ರಚಾರಪಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಹಕರಿಸಿ ಯಶಸ್ವಿಗೊಳಿಸಲು ಎಸ್ಸೆಸ್ಸೆಫ್ ಉಡುಪಿ ಜಿಲ್ಲಾಧ್ಯಕ್ಷ ಅಹ್ಮದ್ ಶಬೀರ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಎಂ.ಕೆ. ಇಬ್ರಾಹಿಂ ಮಜೂರು, ಕೋಶಾಧಿಕಾರಿ ಅಲ್ತಾಫ್ ಕಾರ್ಕಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತದೆ ಎಂದು ಜಿಲ್ಲಾ ಮೀಡಿಯಾ ಸೆಲ್ ತಿಳಿಸಿದೆ.
_🌀 *SSFudupidist@gmail.com*_
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ