ಆತೂರು ಉಸ್ತಾದ್ ಅನುಸ್ಮರಣೆ
ಎಸ್ ವೈ ಎಸ್ ಜಿಲ್ಲಾ ವೆಸ್ಟ್ ವತಿಯಿಂದ ಇತ್ತೀಚೆಗೆ ನಿಧನರಾದ ಸುನ್ನೀ ಅಧ್ಯಾಪಕರ ಒಕ್ಕೂಟ ರಾಜ್ಯಾಧ್ಯಕ್ಷ ರಾಗಿದ್ದ ಆತೂರು ಸಅದ್ ಮುಸ್ಲಿಯಾರ್ ಅನುಸ್ಮರಣಾ ಕಾರ್ಯಕ್ರಮ ಮಂಗಳೂರಿನಲ್ಲಿ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೈಎಸ್ ಎಸ್ ಜಿಲ್ಲಾಧ್ಯಕ್ಷ ಸಿ.ಎಚ್ ಮುಹಮ್ಮದ್ ಅಲಿ ಸಖಾಫಿ ಅಶ್ಅರಿಯ ವಹಿಸಿದರು.
ಕಾರ್ಯಕ್ರಮವನ್ನು ಎಸ್ ವೈ ಎಸ್ ರಾಜ್ಯ ಕಾರ್ಯದರ್ಶಿ ಅಶ್ರಫ್ ಕಿನಾರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೋಶಾಧಿಕಾರಿ ಬಶೀರ್ ಹಾಜಿ,ಕುಂಬ್ರ, ರಾಜ್ಯನಾಯಕರಾದ ಹನೀಫ್ ಹಾಜಿ ಉಳ್ಳಾಲ,ಉಮರ್ ಮಾಸ್ಟರ್ ಕೋಟೆಕಾರ್,
ಕೆ.ಇ.ರಝ್ವಿ ಸಾಲೆತ್ತೂರು, ಜಿಲ್ಲಾ ಉಪಾಧ್ಯಕ್ಷ ಬಾವಾ ಫಕ್ರುದ್ದಿನ್ ಕೃಷ್ಣಾಪುರ
ಜಿಲ್ಲಾ ನಾಯಕರಾದ ಇಸ್ಮಾಯಿಲ್ ಕಿನ್ಯ,
ಬದ್ರುದ್ದೀನ್ ಅಝ್ಹರಿ, ಅಬ್ದುರ್ರಹ್ಮಾನ್ ಮದನಿ ಜೆಪ್ಪು,ಕೆ.ಎಂ ಫಾರೂಕ್ ಕೆ.ಸಿ ರೋಡ್ ಲುಕ್ಮಾನಿ ಉಸ್ತಾದ್,ಬಶೀರ್ ಮದನಿ ಕೂಳೂರು,
ಅಬ್ದುಲ್ ರಝಾಕ್ ಮದನಿ,ಇಸ್ಹಾಕ್ ಝುಹ್ರಿ ,ಡಿಎನ್ ಹಮೀದ್ ಮದನಿ ಉಮರುಲ್ ಫಾರೂಕ್ ಶೇಡಿಗುರಿ
ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಮುಸ್ಲಿಯಾರ್ ಸ್ವಾಗತಿಸಿ ಕೃತಜ್ಞತೆ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್