ಆತೂರು ಉಸ್ತಾದ್ ಅನುಸ್ಮರಣೆ
ಎಸ್ ವೈ ಎಸ್ ಜಿಲ್ಲಾ ವೆಸ್ಟ್ ವತಿಯಿಂದ ಇತ್ತೀಚೆಗೆ ನಿಧನರಾದ ಸುನ್ನೀ ಅಧ್ಯಾಪಕರ ಒಕ್ಕೂಟ ರಾಜ್ಯಾಧ್ಯಕ್ಷ ರಾಗಿದ್ದ ಆತೂರು ಸಅದ್ ಮುಸ್ಲಿಯಾರ್ ಅನುಸ್ಮರಣಾ ಕಾರ್ಯಕ್ರಮ ಮಂಗಳೂರಿನಲ್ಲಿ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೈಎಸ್ ಎಸ್ ಜಿಲ್ಲಾಧ್ಯಕ್ಷ ಸಿ.ಎಚ್ ಮುಹಮ್ಮದ್ ಅಲಿ ಸಖಾಫಿ ಅಶ್ಅರಿಯ ವಹಿಸಿದರು.
ಕಾರ್ಯಕ್ರಮವನ್ನು ಎಸ್ ವೈ ಎಸ್ ರಾಜ್ಯ ಕಾರ್ಯದರ್ಶಿ ಅಶ್ರಫ್ ಕಿನಾರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೋಶಾಧಿಕಾರಿ ಬಶೀರ್ ಹಾಜಿ,ಕುಂಬ್ರ, ರಾಜ್ಯನಾಯಕರಾದ ಹನೀಫ್ ಹಾಜಿ ಉಳ್ಳಾಲ,ಉಮರ್ ಮಾಸ್ಟರ್ ಕೋಟೆಕಾರ್,
ಕೆ.ಇ.ರಝ್ವಿ ಸಾಲೆತ್ತೂರು, ಜಿಲ್ಲಾ ಉಪಾಧ್ಯಕ್ಷ ಬಾವಾ ಫಕ್ರುದ್ದಿನ್ ಕೃಷ್ಣಾಪುರ
ಜಿಲ್ಲಾ ನಾಯಕರಾದ ಇಸ್ಮಾಯಿಲ್ ಕಿನ್ಯ,
ಬದ್ರುದ್ದೀನ್ ಅಝ್ಹರಿ, ಅಬ್ದುರ್ರಹ್ಮಾನ್ ಮದನಿ ಜೆಪ್ಪು,ಕೆ.ಎಂ ಫಾರೂಕ್ ಕೆ.ಸಿ ರೋಡ್ ಲುಕ್ಮಾನಿ ಉಸ್ತಾದ್,ಬಶೀರ್ ಮದನಿ ಕೂಳೂರು,
ಅಬ್ದುಲ್ ರಝಾಕ್ ಮದನಿ,ಇಸ್ಹಾಕ್ ಝುಹ್ರಿ ,ಡಿಎನ್ ಹಮೀದ್ ಮದನಿ ಉಮರುಲ್ ಫಾರೂಕ್ ಶೇಡಿಗುರಿ
ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಮುಸ್ಲಿಯಾರ್ ಸ್ವಾಗತಿಸಿ ಕೃತಜ್ಞತೆ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ