ಆತೂರು ಉಸ್ತಾದ್ ಅನುಸ್ಮರಣೆ
ಎಸ್ ವೈ ಎಸ್ ಜಿಲ್ಲಾ ವೆಸ್ಟ್ ವತಿಯಿಂದ ಇತ್ತೀಚೆಗೆ ನಿಧನರಾದ ಸುನ್ನೀ ಅಧ್ಯಾಪಕರ ಒಕ್ಕೂಟ ರಾಜ್ಯಾಧ್ಯಕ್ಷ ರಾಗಿದ್ದ ಆತೂರು ಸಅದ್ ಮುಸ್ಲಿಯಾರ್ ಅನುಸ್ಮರಣಾ ಕಾರ್ಯಕ್ರಮ ಮಂಗಳೂರಿನಲ್ಲಿ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೈಎಸ್ ಎಸ್ ಜಿಲ್ಲಾಧ್ಯಕ್ಷ ಸಿ.ಎಚ್ ಮುಹಮ್ಮದ್ ಅಲಿ ಸಖಾಫಿ ಅಶ್ಅರಿಯ ವಹಿಸಿದರು.
ಕಾರ್ಯಕ್ರಮವನ್ನು ಎಸ್ ವೈ ಎಸ್ ರಾಜ್ಯ ಕಾರ್ಯದರ್ಶಿ ಅಶ್ರಫ್ ಕಿನಾರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೋಶಾಧಿಕಾರಿ ಬಶೀರ್ ಹಾಜಿ,ಕುಂಬ್ರ, ರಾಜ್ಯನಾಯಕರಾದ ಹನೀಫ್ ಹಾಜಿ ಉಳ್ಳಾಲ,ಉಮರ್ ಮಾಸ್ಟರ್ ಕೋಟೆಕಾರ್,
ಕೆ.ಇ.ರಝ್ವಿ ಸಾಲೆತ್ತೂರು, ಜಿಲ್ಲಾ ಉಪಾಧ್ಯಕ್ಷ ಬಾವಾ ಫಕ್ರುದ್ದಿನ್ ಕೃಷ್ಣಾಪುರ
ಜಿಲ್ಲಾ ನಾಯಕರಾದ ಇಸ್ಮಾಯಿಲ್ ಕಿನ್ಯ,
ಬದ್ರುದ್ದೀನ್ ಅಝ್ಹರಿ, ಅಬ್ದುರ್ರಹ್ಮಾನ್ ಮದನಿ ಜೆಪ್ಪು,ಕೆ.ಎಂ ಫಾರೂಕ್ ಕೆ.ಸಿ ರೋಡ್ ಲುಕ್ಮಾನಿ ಉಸ್ತಾದ್,ಬಶೀರ್ ಮದನಿ ಕೂಳೂರು,
ಅಬ್ದುಲ್ ರಝಾಕ್ ಮದನಿ,ಇಸ್ಹಾಕ್ ಝುಹ್ರಿ ,ಡಿಎನ್ ಹಮೀದ್ ಮದನಿ ಉಮರುಲ್ ಫಾರೂಕ್ ಶೇಡಿಗುರಿ
ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಮುಸ್ಲಿಯಾರ್ ಸ್ವಾಗತಿಸಿ ಕೃತಜ್ಞತೆ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ