ಹಿದಾಯತುಲ್ ಇಸ್ಲಾಂ ದಫ್ ಕಮಿಟಿ ಬಾರೆಬೆಟ್ಟು ಇದರ 26 ನೇ ವಾರ್ಷಿಕೋತ್ಸವದ ಅಂಗವಾಗಿ ನಡೆಯುವ ಏಕದಿನ ಮತಪ್ರಭಾಷಣಕ್ಕೆ ಕೇರಳದ ಪ್ರಖ್ಯಾತ ವಾಗ್ಮಿ ಲುಕ್ಮಾನುಲ್ ಹಕೀಮ್ ಸಖಾಫಿ ಪುಲ್ಲರ ಆಗಮಿಸಲಿದ್ದಾರೆ, ರಾತ್ರಿ 8ಕ್ಕೆ ನಡೆಯುವ ಕಾರ್ಯಕರ್ಮವನ್ನು ಬಾರೆಬೆಟ್ಟು ಖತೀಬ್ ಮಹಮೂದ್ ಸಹದಿ ಉದ್ಘಾಟನೆ ಮಾಡಲಿದ್ದಾರೆ.
ಪ್ರವಾದಿ ಪರಂಪರೆಯ ಕಣ್ಮಣಿ ಸಯ್ಯದ್ ಶಿಹಾಬುದ್ದೀನ್ ತಂಗಳ್ ಮದಕ ದುಆ ಆಶೀರ್ವಚನ ನೀಡಲಿದ್ದಾರೆ. ಜಾತಿ ಮತ ಭೇದವಿಲ್ಲದೆ ಸರ್ವರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸುತ ಇದ್ದೇವೆ.
HIdC ಬಾರೆಬೆಟ್ಟು
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ