ಮಂಗಳೂರು: ಖುರ್ಆನ್ ಮನುಕುಲದ ಮಾರ್ಗದರ್ಶಿ, ಖುರ್ಆನಿನ ಪ್ರತಿಯೊಂದು ಪದಗಳೂ ಮನುಷ್ಯ ಬದುಕಿಗೆ ಇರುವ ದಿಕ್ಸೂಚಿ ಯಾಗಿರುತ್ತವೆ. ಅಲ್ಲಾಹನ ವಚನವಾಗಿರುವ ಖುರ್ಆನಿನಲ್ಲಿ ಇವತ್ತಿನವರೆಗೂ ಯಾವುದೇ ತಿದ್ದುಪಡಿ ಮಾಡಿಲ್ಲ ,ಮಾಡಲು ಸಾಧ್ಯವೂ ಇಲ್ಲ, ಅದರ ಅಗತ್ಯವೂ ಇಲ್ಲ. ಹೀಗಿರುವಾಗ ಪವಿತ್ರ ಖುರ್ಆನಿನಲ್ಲಿ ತಿದ್ದುಪಡಿ ಮಾಡಬೇಕೆನ್ನುವ ಹೇಳಿಕೆ ಅಜ್ಞಾನದ ಪರಾಕಾಷ್ಠೆ ಮತ್ತು ಸಮಾಜದ ಸ್ವಾಸ್ಥ್ಯವನ್ನು ಕೆಡವಲು ಇರುವ ಯತ್ನ ಮಾತ್ರ.
ಧರ್ಮ ಗ್ರಂಥಗಳನ್ನು ಅವಹೇಳನ ಮಾಡಿ ಕೋಮುವಾದಕ್ಕೆ ಪ್ರಚೋದನೆ ಮಾಡುವ ಹೇಳಿಕೆ ಕೊಡುವವರನ್ನು ಕಾನೂನಿನಡಿಯಲ್ಲಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು SSF ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ಎಸ್ಸೆಸ್ಸೆಫ್ ಕರ್ನಾಟಕ
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ