SჄS SSF ಕೆರೆಬಳಿ ಇದರ ಆಶ್ರಯದಲ್ಲಿ ವಾರ್ಷಿಕ ಮಹ್ಳರತ್ತುಲ್ ಬದ್ರಿಯ್ಯಾ ಮಜ್ಲಿಸ್ ಮಾರ್ಚ್ 20-2021 ಮಗ್ರಿಬ್ ನಮಾಝ್ ಬಳಿಕ ಕೆರೆಬಳಿ
ಮುಹಿಯ್ಯದ್ದೀನ್ ಜುಮ್ಮಾ ಮಸೀದಿ ವಠಾರದಲ್ಲಿ ನಡೆಯಲಿದೆ.
ಅಧ್ಯಕ್ಷತೆ:ಬಹು| ಡಿ.ಹೆಚ್ ಇಬ್ರಾಹಿಂ ಸಅದಿ ಅಲ್ ಅಫ್ಳಲಿ
ನೇತೃತ್ವ:ಅಸ್ಸಯ್ಯದ್ ಮುಹ್ಸಿನ್ ಅಲವಿ ಅಲ್ ಬುಖಾರಿ ಮಲಪುರಂ ಕೇರಳ (ಕಲ್ಲೇರಿ ತಂಙಳ್)
ಉದ್ಘಾಟನೆ:ಬಹು| ಜಿ. ಎಸ್ ಅನ್ಸಾರ್ ಸಖಾಫಿ
ಮುಖ್ಯ ಪ್ರಭಾಷಣ:-ಹುಸೈನ್ ಮುಈನಿ ಅಲ್ ಅಹ್ಸನಿ ಮಾರ್ನಾಡ್
21-03-2021
ಬೆಳಿಗ್ಗೆ 10:00 ಕ್ಕೆ ಸರಿಯಾಗಿ
50 ಮಕ್ಕಳ ಉಚಿತ ಸುನ್ನತ್ (ಮುಂಚಿ) ಕಾರ್ಯಕ್ರಮ
ಅಧ್ಯಕ್ಷತೆ:ಜನಾಬ್. ಅಬ್ದುಲ್ ಮಜೀದ್ ಎಸ್.ಎ
ದುಆ ನೇತೃತ್ವ:ಬಹು| ಡಿ.ಹೆಚ್ ಇಬ್ರಾಹಿಂ ಸಅದಿ ಅಲ್ ಅಫ್ಳಲಿ
ಉದ್ಘಾಟನೆ:ಡಾ! ರಹ್ಮಾತುಲ್ಲಾ ಕಾರ್ಕಳ
ಸಂದೇಶ ಭಾಷಣ:ಬಹು| ಜಿ. ಎಸ್ ಅನ್ಸಾರ್ ಸಖಾಫಿ ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ