SჄS SSF ಕೆರೆಬಳಿ ಇದರ ಆಶ್ರಯದಲ್ಲಿ ವಾರ್ಷಿಕ ಮಹ್ಳರತ್ತುಲ್ ಬದ್ರಿಯ್ಯಾ ಮಜ್ಲಿಸ್ ಮಾರ್ಚ್ 20-2021 ಮಗ್ರಿಬ್ ನಮಾಝ್ ಬಳಿಕ ಕೆರೆಬಳಿ
ಮುಹಿಯ್ಯದ್ದೀನ್ ಜುಮ್ಮಾ ಮಸೀದಿ ವಠಾರದಲ್ಲಿ ನಡೆಯಲಿದೆ.
ಅಧ್ಯಕ್ಷತೆ:ಬಹು| ಡಿ.ಹೆಚ್ ಇಬ್ರಾಹಿಂ ಸಅದಿ ಅಲ್ ಅಫ್ಳಲಿ
ನೇತೃತ್ವ:ಅಸ್ಸಯ್ಯದ್ ಮುಹ್ಸಿನ್ ಅಲವಿ ಅಲ್ ಬುಖಾರಿ ಮಲಪುರಂ ಕೇರಳ (ಕಲ್ಲೇರಿ ತಂಙಳ್)
ಉದ್ಘಾಟನೆ:ಬಹು| ಜಿ. ಎಸ್ ಅನ್ಸಾರ್ ಸಖಾಫಿ
ಮುಖ್ಯ ಪ್ರಭಾಷಣ:-ಹುಸೈನ್ ಮುಈನಿ ಅಲ್ ಅಹ್ಸನಿ ಮಾರ್ನಾಡ್
21-03-2021
ಬೆಳಿಗ್ಗೆ 10:00 ಕ್ಕೆ ಸರಿಯಾಗಿ
50 ಮಕ್ಕಳ ಉಚಿತ ಸುನ್ನತ್ (ಮುಂಚಿ) ಕಾರ್ಯಕ್ರಮ
ಅಧ್ಯಕ್ಷತೆ:ಜನಾಬ್. ಅಬ್ದುಲ್ ಮಜೀದ್ ಎಸ್.ಎ
ದುಆ ನೇತೃತ್ವ:ಬಹು| ಡಿ.ಹೆಚ್ ಇಬ್ರಾಹಿಂ ಸಅದಿ ಅಲ್ ಅಫ್ಳಲಿ
ಉದ್ಘಾಟನೆ:ಡಾ! ರಹ್ಮಾತುಲ್ಲಾ ಕಾರ್ಕಳ
ಸಂದೇಶ ಭಾಷಣ:ಬಹು| ಜಿ. ಎಸ್ ಅನ್ಸಾರ್ ಸಖಾಫಿ ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)