ಮಂಗಳೂರು: ವಿಶ್ವ ಅಂಗೀಕೃತ ದೇವ ಅವತೀರ್ಣ ದಿವ್ಯ ಗ್ರಂಥ ಕುರ್ ಆನ್ ನ ಸೂಕ್ತ ಗಳ ಮೌಲ್ಯಗಳನ್ನು ಪ್ರಶ್ನಿಸಿ ಉತ್ತರ ಪ್ರದೇಶದ ಶಿಯಾ ಸೆಂಟ್ರಲ್ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷರಾದ ವಸೀಮ್ ರಿಝ್ವಿ ಯವರು ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ದಾವೆ ಸಲ್ಲಿಸಿ ಖುರ್ಆನ್ ನ 26 ಸೂಕ್ತಗಳು ಭಯೋತ್ಪಾದನೆಗಳನ್ನು ಪ್ರೋತ್ಸಾಹಿಸುತ್ತದೆ ಎಂಬುದಾಗಿ ಹೇಳಿ ಸೂಕ್ತಗಳನ್ನು ರದ್ದು ಪಡಿಸಬೇಕು ಎಂದು ವ್ಯಾಜ್ಯ ಸ್ಥಾಪಿಸಿರುವುದು ಖಂಡನೀಯ.
ದಿವ್ಯ ಖುರಾನ್ ದೇವಗ್ರಂಥ ವಾಗಿದೆ. ಈ ಜಗತ್ತು ಅಂತ್ಯದವರೆಗೆ ಅಸ್ತಿತ್ವದಲ್ಲಿರಬೇಕಾದ ಒಂದು ಮಹಾ ಮಾರ್ಗದರ್ಶಕವಾಗಿದೆ ಖುರ್ ಆನ್. ಖುರ್ ಆನ್ ತನ್ನ ಸ್ವರಕ್ಷಣೆ ಹೊಂದಲು ಅರ್ಹವಿರುವ ದೇವ ಗ್ರಂಥವಾಗಿದೆ. ಯಾವುದೇ ಮಾನವ ನಿರ್ಮಿತ ವ್ಯವಸ್ಥೆಯಿಂದ ಖುರ್ ಆನ್ ಅನ್ನು ವ್ಯತ್ಯಯ ಗೊಳಿಸಬಹುದು ಎಂದು ನಂಬಿದವರು ಜೀವಿಸಿದ್ದರೆ ಅದು ಅವರ ಮೂರ್ಖತನದ ಬಿಂಬನೆಯಾಗಿದೆ.
ವಿಶ್ವದ ಸರ್ವ ಸ್ಥಳಗಳಲ್ಲಿ ಖುರ್ ಆನ್ ವಿವಾದಾತೀತ ವಾಗಿ ಆಲಿಕೆ ಗೊಳ್ಳುತ್ತಿದೆ. ವಸೀಮ್ ರಿಝ್ವಿ ಯವರು ನ್ಯಾಯಾಲಯಕ್ಕೆ ಮಾಡಿರುವ ಅಪೇಕ್ಷೆ ಧರ್ಮನಿಂದನೆ ಮತ್ತು ಧರ್ಮಕ್ಕೆ ಎಸಗಿರುವ ಅವಹೇಳನವಾಗಿದೆ.
ಈ ಬಗ್ಗೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ವಸೀಮ್ ರಿಝ್ವಿ ಯ ನಡೆಯ ವಿರುದ್ಧ ತೀವ್ರ ಖಂಡನೆ ವ್ಯಕ್ತ ಪಡಿಸುತ್ತದೆ. ರಿಝ್ವಿ ಗೆ ಧರ್ಮ ಗ್ರಂಥದ ಬಗ್ಗೆಗಿನ ಜ್ಞಾನದ ಕೊರತೆಯಿದೆ. ರಿಝ್ವಿ ಯು ತನ್ನನ್ನು ಸ್ವಯಂ ಬಹಿಷ್ಕಾರ ಕ್ಕೊಳ ಪಡಿಸಿದ್ದಾರೆ. ದಿವ್ಯ ಗ್ರಂಥ ಕುರ್ ಆನ್ ಸ್ವಯಂ ನ್ಯಾಯ ಭೋದನೆ ಯಾಗಿ ದೆ. ಜಗತ್ತಿನ ಯಾವುದೇ ನ್ಯಾಯಾಲಯವು ದೇವ ಗ್ರಂಥದ ಮೌಲ್ಯಗಳನ್ನು ಗೌರವಿಸುವ ಚರಿತ್ರೆ ಯೆ ಇತಿಹಾಸದಲ್ಲಿ ನಡೆದು ಹೋಗಿದೆ. ಆದುದರಿಂದ ರಿಝ್ವಿ ಗೆ ಸೂಕ್ತ ಶಿಕ್ಷೆ ಆಗಲಿ.
ಕೆ.ಅಶ್ರಫ್ (ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)