ಮಂಗಳೂರು: ವಿಶ್ವ ಅಂಗೀಕೃತ ದೇವ ಅವತೀರ್ಣ ದಿವ್ಯ ಗ್ರಂಥ ಕುರ್ ಆನ್ ನ ಸೂಕ್ತ ಗಳ ಮೌಲ್ಯಗಳನ್ನು ಪ್ರಶ್ನಿಸಿ ಉತ್ತರ ಪ್ರದೇಶದ ಶಿಯಾ ಸೆಂಟ್ರಲ್ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷರಾದ ವಸೀಮ್ ರಿಝ್ವಿ ಯವರು ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ದಾವೆ ಸಲ್ಲಿಸಿ ಖುರ್ಆನ್ ನ 26 ಸೂಕ್ತಗಳು ಭಯೋತ್ಪಾದನೆಗಳನ್ನು ಪ್ರೋತ್ಸಾಹಿಸುತ್ತದೆ ಎಂಬುದಾಗಿ ಹೇಳಿ ಸೂಕ್ತಗಳನ್ನು ರದ್ದು ಪಡಿಸಬೇಕು ಎಂದು ವ್ಯಾಜ್ಯ ಸ್ಥಾಪಿಸಿರುವುದು ಖಂಡನೀಯ.
ದಿವ್ಯ ಖುರಾನ್ ದೇವಗ್ರಂಥ ವಾಗಿದೆ. ಈ ಜಗತ್ತು ಅಂತ್ಯದವರೆಗೆ ಅಸ್ತಿತ್ವದಲ್ಲಿರಬೇಕಾದ ಒಂದು ಮಹಾ ಮಾರ್ಗದರ್ಶಕವಾಗಿದೆ ಖುರ್ ಆನ್. ಖುರ್ ಆನ್ ತನ್ನ ಸ್ವರಕ್ಷಣೆ ಹೊಂದಲು ಅರ್ಹವಿರುವ ದೇವ ಗ್ರಂಥವಾಗಿದೆ. ಯಾವುದೇ ಮಾನವ ನಿರ್ಮಿತ ವ್ಯವಸ್ಥೆಯಿಂದ ಖುರ್ ಆನ್ ಅನ್ನು ವ್ಯತ್ಯಯ ಗೊಳಿಸಬಹುದು ಎಂದು ನಂಬಿದವರು ಜೀವಿಸಿದ್ದರೆ ಅದು ಅವರ ಮೂರ್ಖತನದ ಬಿಂಬನೆಯಾಗಿದೆ.
ವಿಶ್ವದ ಸರ್ವ ಸ್ಥಳಗಳಲ್ಲಿ ಖುರ್ ಆನ್ ವಿವಾದಾತೀತ ವಾಗಿ ಆಲಿಕೆ ಗೊಳ್ಳುತ್ತಿದೆ. ವಸೀಮ್ ರಿಝ್ವಿ ಯವರು ನ್ಯಾಯಾಲಯಕ್ಕೆ ಮಾಡಿರುವ ಅಪೇಕ್ಷೆ ಧರ್ಮನಿಂದನೆ ಮತ್ತು ಧರ್ಮಕ್ಕೆ ಎಸಗಿರುವ ಅವಹೇಳನವಾಗಿದೆ.
ಈ ಬಗ್ಗೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ವಸೀಮ್ ರಿಝ್ವಿ ಯ ನಡೆಯ ವಿರುದ್ಧ ತೀವ್ರ ಖಂಡನೆ ವ್ಯಕ್ತ ಪಡಿಸುತ್ತದೆ. ರಿಝ್ವಿ ಗೆ ಧರ್ಮ ಗ್ರಂಥದ ಬಗ್ಗೆಗಿನ ಜ್ಞಾನದ ಕೊರತೆಯಿದೆ. ರಿಝ್ವಿ ಯು ತನ್ನನ್ನು ಸ್ವಯಂ ಬಹಿಷ್ಕಾರ ಕ್ಕೊಳ ಪಡಿಸಿದ್ದಾರೆ. ದಿವ್ಯ ಗ್ರಂಥ ಕುರ್ ಆನ್ ಸ್ವಯಂ ನ್ಯಾಯ ಭೋದನೆ ಯಾಗಿ ದೆ. ಜಗತ್ತಿನ ಯಾವುದೇ ನ್ಯಾಯಾಲಯವು ದೇವ ಗ್ರಂಥದ ಮೌಲ್ಯಗಳನ್ನು ಗೌರವಿಸುವ ಚರಿತ್ರೆ ಯೆ ಇತಿಹಾಸದಲ್ಲಿ ನಡೆದು ಹೋಗಿದೆ. ಆದುದರಿಂದ ರಿಝ್ವಿ ಗೆ ಸೂಕ್ತ ಶಿಕ್ಷೆ ಆಗಲಿ.
ಕೆ.ಅಶ್ರಫ್ (ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ