ಕುಂದಾಪುರ, ಮಾರ್ಚ್ 19; ಕುಂದಾಪುರ ಡಿವಿಷನ್ ವ್ಯಾಪ್ತಿಯ ಎಸ್ಸೆಸ್ಸೆಫ್ ಕೋಟ-ಪಡುಕೆರೆ ಶಾಖೆ ಇದರ ವತಿಯಿಂದ ಇಂದಿನಿಂದ (ಮಾರ್ಚ್ 19 to 21) ತ್ರಿದಿನಗಳಲ್ಲಿ ಮಹ್’ಳರತುಲ್ ಬದ್ರಿಯ್ಯಃ, ಬುರ್ದಾ ಮಜ್ಲಿಸ್, ದಫ್ ರಾತೀಬ್ ಕಾರ್ಯಕ್ರಮಗಳು ಮಗ್ರಿಬ್ ನಮಾಝಿನ ಬಳಿಕ ನಡೆಯಲಿದ್ದು, ಉಲಮಾ-ಉಮಾರಾ ನಾಯಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಈ ಒಂದು ಕಾರ್ಯಕ್ರಮಕ್ಕೆ ಎಸ್ಸೆಸ್ಸೆಫ್ ಎಲ್ಲಾ ನಾಯಕರು, ಕಾರ್ಯಕರ್ತರನ್ನು ಆಹ್ವಾನಿಸಿರುತ್ತಾರೆ. ಆದ್ದರಿಂದ ಈ ಎಲ್ಲಾ ಮಜ್ಲಿಸ್’ನಲ್ಲಿ ಸರ್ವ ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಲ್ಲಿ ಸಹಕರಿಸಲು ಎಸ್ಸೆಸ್ಸೆಫ್ ಉಡುಪಿ ಜಿಲ್ಲಾಧ್ಯಕ್ಷ ಅಹ್ಮದ್ ಶಬೀರ್ ಸಖಾಫಿ, ಪ್ರ.ಕಾರ್ಯದರ್ಶಿ ಎಂ.ಕೆ. ಇಬ್ರಾಹಿಂ ಮಜೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎಂದು ಜಿಲ್ಲಾ ಮೀಡಿಯಾ ಸೆಲ್ ವರದಿ ಮಾಡಿದೆ.
















ಇನ್ನಷ್ಟು ಸುದ್ದಿಗಳು
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ