ಕುಂದಾಪುರ, ಮಾರ್ಚ್ 19; ಕುಂದಾಪುರ ಡಿವಿಷನ್ ವ್ಯಾಪ್ತಿಯ ಎಸ್ಸೆಸ್ಸೆಫ್ ಕೋಟ-ಪಡುಕೆರೆ ಶಾಖೆ ಇದರ ವತಿಯಿಂದ ಇಂದಿನಿಂದ (ಮಾರ್ಚ್ 19 to 21) ತ್ರಿದಿನಗಳಲ್ಲಿ ಮಹ್’ಳರತುಲ್ ಬದ್ರಿಯ್ಯಃ, ಬುರ್ದಾ ಮಜ್ಲಿಸ್, ದಫ್ ರಾತೀಬ್ ಕಾರ್ಯಕ್ರಮಗಳು ಮಗ್ರಿಬ್ ನಮಾಝಿನ ಬಳಿಕ ನಡೆಯಲಿದ್ದು, ಉಲಮಾ-ಉಮಾರಾ ನಾಯಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಈ ಒಂದು ಕಾರ್ಯಕ್ರಮಕ್ಕೆ ಎಸ್ಸೆಸ್ಸೆಫ್ ಎಲ್ಲಾ ನಾಯಕರು, ಕಾರ್ಯಕರ್ತರನ್ನು ಆಹ್ವಾನಿಸಿರುತ್ತಾರೆ. ಆದ್ದರಿಂದ ಈ ಎಲ್ಲಾ ಮಜ್ಲಿಸ್’ನಲ್ಲಿ ಸರ್ವ ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಲ್ಲಿ ಸಹಕರಿಸಲು ಎಸ್ಸೆಸ್ಸೆಫ್ ಉಡುಪಿ ಜಿಲ್ಲಾಧ್ಯಕ್ಷ ಅಹ್ಮದ್ ಶಬೀರ್ ಸಖಾಫಿ, ಪ್ರ.ಕಾರ್ಯದರ್ಶಿ ಎಂ.ಕೆ. ಇಬ್ರಾಹಿಂ ಮಜೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎಂದು ಜಿಲ್ಲಾ ಮೀಡಿಯಾ ಸೆಲ್ ವರದಿ ಮಾಡಿದೆ.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್