ಕುಂದಾಪುರ, ಮಾರ್ಚ್ 19; ಕುಂದಾಪುರ ಡಿವಿಷನ್ ವ್ಯಾಪ್ತಿಯ ಎಸ್ಸೆಸ್ಸೆಫ್ ಕೋಟ-ಪಡುಕೆರೆ ಶಾಖೆ ಇದರ ವತಿಯಿಂದ ಇಂದಿನಿಂದ (ಮಾರ್ಚ್ 19 to 21) ತ್ರಿದಿನಗಳಲ್ಲಿ ಮಹ್’ಳರತುಲ್ ಬದ್ರಿಯ್ಯಃ, ಬುರ್ದಾ ಮಜ್ಲಿಸ್, ದಫ್ ರಾತೀಬ್ ಕಾರ್ಯಕ್ರಮಗಳು ಮಗ್ರಿಬ್ ನಮಾಝಿನ ಬಳಿಕ ನಡೆಯಲಿದ್ದು, ಉಲಮಾ-ಉಮಾರಾ ನಾಯಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಈ ಒಂದು ಕಾರ್ಯಕ್ರಮಕ್ಕೆ ಎಸ್ಸೆಸ್ಸೆಫ್ ಎಲ್ಲಾ ನಾಯಕರು, ಕಾರ್ಯಕರ್ತರನ್ನು ಆಹ್ವಾನಿಸಿರುತ್ತಾರೆ. ಆದ್ದರಿಂದ ಈ ಎಲ್ಲಾ ಮಜ್ಲಿಸ್’ನಲ್ಲಿ ಸರ್ವ ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಲ್ಲಿ ಸಹಕರಿಸಲು ಎಸ್ಸೆಸ್ಸೆಫ್ ಉಡುಪಿ ಜಿಲ್ಲಾಧ್ಯಕ್ಷ ಅಹ್ಮದ್ ಶಬೀರ್ ಸಖಾಫಿ, ಪ್ರ.ಕಾರ್ಯದರ್ಶಿ ಎಂ.ಕೆ. ಇಬ್ರಾಹಿಂ ಮಜೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎಂದು ಜಿಲ್ಲಾ ಮೀಡಿಯಾ ಸೆಲ್ ವರದಿ ಮಾಡಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ