ಕೊಪ್ಪಳ : ಇಸ್ಲಾಂ ದೀನಿನ ಬಗ್ಗೆ ಸಾಮಾನ್ಯ ಜ್ಞಾನವು ಇಲ್ಲದ ಉತ್ತರ ಕರ್ನಾಟಕದ ಹಲವಾರು ಭಾಗಗಳಲ್ಲಿ ಕಳೆದ ಹತ್ತು ವರ್ಷಗಳಲ್ಲಿ SSF ಕರ್ನಾಟಕ ಅದೀನದಲ್ಲಿ ಇಹ್ಸಾನ್ ಕರ್ನಾಟಕ KCF ನ ಸಹಯೋಗದೊಂದಿಗೆ ಇಸ್ಲಾಂ ಕುರಿತು ಮತ್ತು ಬೌಧಿಕ ವಿದ್ಯಾಭ್ಯಾಸವನ್ನು ಕಲಿಸುವ ನೂರಾರು ಮದರಸಗಳು , ಹಳ್ಳಿ ದವಾ ನಡೆಯುತ್ತಿದೆ . ಇದಕ್ಕಾಗಿ ತನ್ನ ಸರ್ವವನ್ನು ತ್ಯಜಿಸಿ ದೀನಿ ಪ್ರಚಾರಕ್ಕಾಗಿ 30 ಕ್ಕೂ ಮಿಕ್ಕ ದಾಯಿಗಳು ಬಳ್ಳಾರಿ , ಹರಿಹರ , ದಾವಣೆಗೆರೆ , ಕೊಪ್ಪಳ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕಾರ್ಯಚರಿಸುತ್ತಿದ್ದಾರೆ .
ಇದೀಗ ಇಹ್ಸಾನ್ ಕರ್ನಾಟಕದ ದಶಮಾನೋತ್ಸವದ ಈ ಶುಭ ಸಂದರ್ಭದಲ್ಲಿ KCF ಸೌದಿ ಅರೇಬಿಯಾ ಇದರ ವತಿಯಿಂದ KCF ಅಲ್ ಕಸೀಮ್ ಝೋನ್
ಕೊಪ್ಪಳ ಜಿಲ್ಲೆಯ ಕಾರಟಗಿ ಎಂಬಲ್ಲಿ ನಿರ್ಮಿಸುತ್ತಿರುವ
IHSAAN CENTARE KARATAGI
ನಿರ್ಮಾಣ ಆರಂಭ ಗೊಂಡಿದೆ ನಿಮ್ಮೆಲ್ಲರ ದುಃವಾ ಮತ್ತು ಸಹಕಾರ ನಿರೀಕ್ಷೆಯಲ್ಲಿ

















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ