ಮಂಗಳೂರು: ಸಕಲೇಶಪುರ ತಾಲೂಕಿನ ಸುಂಡಕೆರೆ ಗ್ರಾಮದ ಮೌಲ್ವಿ ಅಬ್ದುಲ್ ನಾಸಿರ್ ದಾರಿಮಿ ಮೇಲೆ ಇಂದು ಖಾಸಗಿ ವಾಹನದಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು,ಅವಾಚ್ಯ ಶಬ್ದಗಳಿಂದ ಬೈದು ದೈಹಿಕ ಹಲ್ಲೆ ನಡೆಸಿರುತ್ತಾರೆ.
ಈ ಕೃತ್ಯವು ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ಹಾಗೂ ಅಶಾಂತಿಯನ್ನು ಕದಡುವ ಮುಂದುವರಿದ ಭಾಗವಾಗಿದೆ. ದುಷ್ಕರ್ಮಿಗಳ ಈ ಕೃತ್ಯವನ್ನು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ತೀವ್ರವಾಗಿ ಖಂಡಿಸುವುದಲ್ಲದೆ, ಕೂಡಲೆ ದುಷ್ಕರ್ಮಿಗಳನ್ನು ಪೊಲೀಸು ಇಲಾಖೆ ಬಂಧಿಸಬೇಕು ಎಂದು ಆಗ್ರಹಿಸುತ್ತದೆ.
ಕೆ.ಅಶ್ರಫ್(ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ