SSF ದಕ್ಷಿಣ ಕನ್ನಡ (ಈಸ್ಟ್) ಜಿಲ್ಲೆಯ ಹಲವು ಶಾಖೆಗಳ ಅಂಗೀಕಾರ ಪತ್ರವನ್ನು ಜಿಲ್ಲಾಧ್ಯಕ್ಷ ಇಬ್ರಾಹಿಂ ಅಮ್ಜದಿ ಮಂಡೆಕೋಲು, ಕಾರ್ಯದರ್ಶಿ ಮುಹಮ್ಮದಲಿ ತುರ್ಕಳಿಕೆ ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ಆದಿತ್ಯವಾರದಂದು ಸುಳ್ಯ ಸುನ್ನಿ ಸೆಂಟರ್ ನಲ್ಲಿ ನಡೆದ ಸಭೆಯಲ್ಲಿ ಹಸ್ತಾಂತರಿಸಲಾಯಿತು.
ರಾಜ್ಯ ಸಮಿತಿ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಯುನಿಟ್ ಗಳು ಕಡ್ಡಾಯವಾಗಿ ಹೊಸ ಅಂಗೀಕಾರ ಪತ್ರ ಪಡೆಯಲು ಜಿಲ್ಲಾ ಸಮಿತಿ ತಿಳಿಸಿತು.
ಉಪ್ಪಿನಂಗಡಿ ಡಿವಿಷನ್ ನಿಂದ ಹೆಚ್ಚುವರಿ ಸದಸ್ಯರಾಗಿ ಇಸ್ಹಾಕ್ ಮದನಿ ಅಳಕೆ ಇವರನ್ನು ಜಿಲ್ಲಾ ಸಮಿತಿಗೆ ಸೇರ್ಪಡೆಗೊಳಿಸಲಾಯ್ತು.
ಈ ಸಂದರ್ಭದಲ್ಲಿ ಜಿಲ್ಲಾ ನಾಯಕರಾದ
ಅಬ್ದುರ್ರಝಾಕ್ ಬೈರಿಕಟ್ಟೆ,ಅಬೂಬಕ್ಕರ್ ಹಿಮಮಿ ಸಖಾಫಿ ವಿಟ್ಲ, ಅಷ್ಫಾಕ್ ಕೊಡಂಗಾಯಿ,ಹಸನ್ ಸಅದಿ ಕುಕ್ಕಿಲ,ಫೈಝಲ್ ಝುಹ್ರಿ ಕಲ್ಲಗುಂಡಿ,ಇಕ್ಬಾಲ್ ಮಾಚಾರ್, ಇಮ್ರಾನ್ ರೆಂಜಲಾಡಿ,ಜುನೈದ್ ಸಖಾಫಿ ಜೀರ್ಮುಕ್ಕಿ, ಕಲಾಂ ಝುಹ್ರಿ ಬೆಳ್ಳಾರೆ,KS ಹಕೀಂ ಕಳಂಜಿಬೈಲ್, ಮಹಮ್ಮದ್ ಮಿಸ್ಬಾಹಿ,ಮುಸ್ತಫ ಉರುವಾಲ್ಪದವು,ರಶೀದ್ ಮದನಿ,ರಶೀದ್ ಮಡಂತ್ಯಾರ್,ರಝಾಕ್ ಸ ಅದಿ ಕೊಡಿಪ್ಪಾಡಿ,ಶರೀಪ್ ಶಾಝ್ ನಾವೂರು,ಸಿದ್ದೀಕ್ ಗೂನಡ್ಕ, ಉಮರ್ ಅಮ್ಜದಿ ಕುಕ್ಕಿಲ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ