ವಾರ್ಷಿಕ ಮಹ್ಲಾರತುಲ್ ಬದ್ರಿಯಾ
ಹಾಗೂ ತಾಜುಲ್ ಉಲಮಾ ಅನುಸ್ಮರನೆ
ಕಲ್ಲಡ್ಕ: ಮಾ 26,27 ರಂದು SYS, SSF ಸೆರ್ಕಳ ಶಾಖೆ ವತಿಯಿಂದ ಬದ್ರಿಯಾ ಜುಮಾ ಮಸೀದಿ ವಠಾರ ಸೆರ್ಕಳ ದಲ್ಲಿ ನಡೆಯಲಿದೆ.
ಇಂದು ಕೆ. ಎ ಅಶ್ರಪ್ ಸಖಾಫಿ ಜನರಲ್ ಮೆನೇಜರ್ ಮದಿನತುಲ್ ಮುನವ್ವರ ಮುಡಡ್ಕ ರವರು ಮುಖ್ಯ ಪ್ರಬಾಷನ ಮಾಡಲಿದ್ದು
ನಾಳೆ ಮಗ್ರಿಬ್ ನಮಜಿನ ನಂತರ ಮಹ್ಲಾರತುಳ ಬದ್ರಿಯಾ ಮಜ್ಲಿಸ್ ಹಾಗೂ ಧಾರ್ಮಿಕ ಮತ ಪ್ರವಚನ ನಡೆಯಲಿದೆ.
ಸೈಯ್ಯದ್ ಶಿಹಬುದ್ದಿನ್ ತಂಙಲ್ ಮದಕ ರವರು ನೇತೃತ್ವ ನೀಡಲಿದ್ದು ಪೇರೊಡ್ ಮುಹಮ್ಮದ್ ಅಝ್ಹರಿ ಮುಖ್ಯ ಪ್ರಬಾಷಣ ಮಾಡಲಿದ್ದಾರೆ. SSF ನ ಎಲ್ಲಾ ಕಾರ್ಯಕರ್ತರು ಇದರ ಯಶಸ್ವಿಗೆ ಸಹಕರಿಸಬೇಕು ಎಂದು ಕಲ್ಲಡ್ಕ ಸೆಕ್ಟರ್ ಅಧ್ಯಕ್ಷರಾದ ಮಹಮ್ಮದ್ ಮಜೀದ್ ಕದ್ಕರ್ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ