ಎಸ್ಸೆಸ್ಸೆಪ್ ದ.ಕ ಜಿಲ್ಲಾ (ಈಸ್ಟ್ )
ವತಿಯಿಂದ ಕ್ಯಾಂಪಸ್ ಮೀಟ್ ಪುತ್ತೂರಿನ ಸುನ್ನಿ ಸೆಂಟರ್ ನಲ್ಲಿ ನಡೆಯಿತು.
ಎಸ್ಸೆಸ್ಸೆಪ್ ದ.ಕ (ಈಸ್ಟ್ ) ಜಿಲ್ಲಾ ಕ್ಯಾಂಪಸ್ ಕಾರ್ಯ ದರ್ಶಿ ರಶೀದ್ ಮಡಂತ್ಯಾರು ಅದ್ಯಕ್ಷತೆ ವಹಿಸಿದ್ದರು.
ಕ್ಯಾಂಪಸ್ ವಿಬಾಗದ ಪ್ರಸಕ್ತ ಸನ್ನಿವೇಶದ ಕುರಿತು ಚರ್ಚೆ ನಡೆಸಿ ಮುಂದಿನ ದಿನಗಳಲ್ಲಿ ಕ್ಯಾಂಪಸ್ ಸಮಿತಿಯ ಕಾರ್ಯಾಚರಣೆ ಬಗ್ಗೆ ತೀರ್ಮಾನಿಸಲಾಯಿತು.
ಸಭೆಯಲ್ಲಿ ಶಿಹಾಬ್ ಸಖಾಪಿ ಈಶ್ವರಮಂಗಲ,ಇಬ್ರಾಹಿಮ್ ಕೋಡಪದವು.
ಅಶ್ರಪ್ ಕನ್ಯಾನ,ಪಯಾಝ್ ಗೇರುಕಟ್ಟೆ,ಮಹಮ್ಮದ್ ಸ್ವಾಲಿಹ್ ಹನೀಪಿ ಜಾಲ್ಸೂರು.
ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲಾ ಕ್ಯಾಂಪಸ್ ಕನ್ವೀನರ್ ಅಶ್ಪಾಕ್ ಕೊಡುಂಗಾಯಿ ಸ್ವಾಗತಿಸಿ,ಜಿಲ್ಲಾ ಮೀಡಿಯಾ ಕಾರ್ಯ ದರ್ಶಿ ಇಮ್ರಾನ್ ರೆಂಜಲಾಡಿ ಕೃತಜ್ಞತೆ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ