ಪುತ್ತೂರು ಕಮ್ಯುನಿಟಿ ಸೆಂಟರ್ ಮೂಲಕ ಸರಕಾರಿ ಪ್ರೌಡ ಶಾಲೆ ಕೊಂಬೆಟ್ಟುವಿನಲ್ಲಿ ಎಸ್.ಎಸ್.ಎಲ್.ಸಿ ವಿಧ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ ಆಯೋಜಿಸಲಾಗಿತ್ತು.

ರಫೀಕ್ ಮಾಸ್ಟರ್ ರವರು ನಡೆಸಿಕೊಟ್ಟ ಕಾರ್ಯಾಗಾರದಲ್ಲಿ 268 ವಿಧ್ಯಾರ್ಥಿಗಳು ಭಾಗವಹಿಸಿದರು. ಕುಂಬ್ರ ಪ್ರೌಡ ಶಾಲೆಯಲ್ಲಿ ಪರೀಕ್ಷಾ ತಯಾರಿ ಬಗ್ಗೆ ಮೌಲಾನಾ ಆಝಾದ್ ಸ್ಕೂಲ್ ನ ಉಪ ಪ್ರಾಂಶುಪಾಲರಾದ ತೌಫೀಕ್ (ಬಿ.ಎಡ್. ಎಂ.ಎ ಎಕಾನಮಿಕ್ಸ್) ರವರು ಮಾರ್ಗದರ್ಶನ ನೀಡಿದರು. ಕಳೆದ ಒಂದು ವಾರದಿಂದ ಸುಮಾರು 680 ವಿಧ್ಯಾರ್ಥಿಗಳು ಇದರ ಪ್ರಯೋಜನ ಪಡೆದರು.
ಪುತ್ತೂರು ತಾಲೂಕು ಶಿಕ್ಷಣಾಧಿಕಾರಿ ಶ್ರೀಯುತ ಲೋಕೇಶ್ ರವರ ಮಾರ್ಗದರ್ಶನದಲ್ಲಿ ಈ ಕಾರ್ಯಾಗಾರ ನಡೆಯುತ್ತಿದೆ.
















ಇನ್ನಷ್ಟು ಸುದ್ದಿಗಳು
ನಾಳೆಯಿಂದ ಎಸ್ಸೆಸ್ಸೆಫ್ ಕ್ಯಾಂಪಸ್ ಕಾನ್ಫರೆನ್ಸ್ – ಎಲ್ಲರ ಚಿತ್ತ ಮೈಸೂರಿನತ್ತ!
ನಂದಾವರ ಕೋಟೆ: ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಬಾಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 100% ಫಲಿತಾಂಶ
ಶಾಜ್ಮಿಯ ಡಿಸ್ಟಿಂಕ್ಷನ್ (557) ಅಂಕದೊಂದಿಗೆ ತೇರ್ಗಡೆ
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇ. 73.40 ವಿದ್ಯಾರ್ಥಿಗಳು ಉತ್ತೀರ್ಣ- ಬಾಲಕಿಯರೇ ಮೇಲುಗೈ
ದ್ವಿತೀಯ ಪಿಯುಸಿ ಫಲಿತಾಂಶ: 542 ಅಂಕಗಳಿಸಿ ಕಳಂಜಿಬೈಲ್ ಗೆ ಕೀರ್ತಿ ತಂದ ಶಝ್ಮಿಯಾ
ಪಿಯುಸಿ ಕೆಜಿಎನ್ ಶೀ ಕ್ಯಾಂಪಸ್ ಗೆ 100%
ಕಾವೂರು BGS ಫ್ರೌಡಶಾಲೆಯ ವಿದ್ಯಾರ್ಥಿನಿ ಮರಿಯಮ್ ಸಲ್ವಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ
ಕೃಷ್ಣಾಪುರದ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಸುಝಐಫಾ ಫರಹಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ
ಬಾಮಿ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ