ಮಂಗಳೂರು: ಕೊರೋನಾವೈರಸ್ ಎರಡನೇ ಅಲೆ ಪ್ರಭಾವದಿಂದ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜಿಲ್ಲೆಯಾದ್ಯಂತ ಸಿಆರ್ಪಿಸಿಯ ಸೆಕ್ಷನ್ 144 ಜಾರಿಗೊಳಿಸಿ ಆದೇಶಿಸಿದ್ದಾರೆ. ಅಲ್ಲದೆ ಎಲ್ಲಾ ಧಾರ್ಮಿಕ ಸಮಾರಂಭಗಳಿಗೆ ನಿಷೇಧ ಹೇರಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ (ಡಿಸಿ) ಡಾ.ರಾಜೇಂದ್ರ ಕೆ ವಿ ತಮ್ಮ ಮುಂದಿನ ಆದೇಶದವರೆಗೆ ನಿಷೇಧ ಜಾರಿಯಲ್ಲಿರುತ್ತದೆ.ಯುಗಾದಿ, ಹೋಳಿ, ಶಬ್ ಇ ಬರಾತ್, ಗುಡ್ ಫ್ರೈಡೆ ಇತ್ಯಾದಿ ಹಬ್ಬಗಳು ಅಥವಾ ಸಮಾರಂಭಗಳನ್ನು ನಿಷೇಧದ ಸಮಯದಲ್ಲಿ ಸಾರ್ವಜನಿಕ ಸ್ಥಳಗಳು, ಮೈದಾನಗಳು, ಉದ್ಯಾನಗಳು, ಮಾರುಕಟ್ಟೆಗಳು ಅಥವಾ ಧಾರ್ಮಿಕ ಪ್ರದೇಶಗಳಲ್ಲಿ ನಡೆಸಬಾರದು ಎಂದು ಅವರು ಹೇಳಿದ್ದಾರೆ.
ಜಾತ್ರೆಗಳು, ಮೆರವಣಿಗೆಗಳು, ಸಮಾವೇಶಗಳು, ಆಚರಣೆಗಳು ಮತ್ತು ಧಾರ್ಮಿಕ ಕಾರ್ಯಕ್ರಮಗಳಂತಹ ಜನರು ಸೇರುವ ಸ್ಥಳಗಳಲ್ಲಿ ವೈರಸ್ ಹರಡುವ ಸಾಧ್ಯತೆಗಳಿವೆ. ಆದ್ದರಿಂದ ಇಂತಹ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನುನಿಷೇಧಿಸಲಾಗಿದೆ. ಐದಕ್ಕಿಂತ ಹೆಚ್ಚು ಜನ ಒಂದೆಡೆ ಗುಂಪು ಸೇರುವಂತಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್