ಮಲ್ಲೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಧಾರ್ಮಿಕ ಲೌಕಿಕ ಸಮನ್ವಯ ವಿದ್ಯಾ ಕೇಂದ್ರ ,ಬಹುಭಾಷಾ ವಾಗ್ಮಿ ಯೂ ,ಸಂಘಟನಾ ಚತುರರೂ ,ಜಂಇಯ್ಯತುಲ್ ಉಲಮಾ ಬಜ್ಪೆ ಝೋನ್ ಅಧ್ಯಕ್ಷರೂ ಆದ ಬಹು ಅಶ್ರಫ್ ಸಅದಿ ಉಸ್ತಾದ್ ಮಲ್ಲೂರು ರವರ ಸಾರಥ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಸಾಸ್ ಎಜುಕೇಷನಲ್ ಸೆಂಟರ್ ಮಲ್ಲೂರು ಇದರ ಆಶ್ರಯದಲ್ಲಿ ಏಪ್ರಿಲ್ 3 ರಂದು ಮಜ್ಲಿಸ್ ಅಹ್ಲ್ ಬದ್ರ್ ನ 8 ನೇ ವಾರ್ಷಿಕ ಕಾರ್ಯಕ್ರಮ ನಡೆಯಲಿದೆ.
ಸಂಸ್ಥೆಯ ಮುದರ್ರಿಸ್ ನಿಝಾಮುದ್ದೀನ್ ಬಾಫಖಿ ತಙಳ್ ಕೊಯಿಲಾಂಡಿ ದುಆ ಆಶಿರ್ವಚನ ನೀಡಲಿದ್ದು ಸಂಸ್ಥೆಯ ಸಾರಥಿ ಅಶ್ರಫ್ ಸಅದಿ ಮಲ್ಲೂರು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ ಪ್ರಸ್ತುತ ಕಾರ್ಯಕ್ರಮದಲ್ಲಿ ,ಪ್ರಭಾಷಣ ಲೋಕದ ಸರಿ ಸಾಠಿಯಿಲ್ಲದ ಸುಲ್ತಾನ್ ,ಸಮಸ್ತ
ಕೇರಳ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣಗೈಯ್ಯಲಿದ್ದಾರೆ.
ಸಾಮಾಜಿಕ ,ಶೈಕ್ಷಣಿಕ ,ರಾಜಕೀಯ ಹಲವಾರು ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಂಇಯ್ಯತುಲ್ ಉಲಮಾ ಬಜ್ಪೆ ಝೋನ್ ಕರೆಯನ್ನು ನೀಡಿದೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿಯೂ ,ಕುಪ್ಪೆಪದವು ಕೇಂದ್ರ ಜುಮಾ ಮಸೀದಿಯ ಖತೀಬರೂ ಆದ ಅಬೂಝೈದ್ ಶಾಫಿ ಮದನಿ ಕರಾಯ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್