ಕಾವಳಕಟ್ಟೆ : ಡಾ ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್ ನೇತೃತ್ವದಲ್ಲಿ ನಡೆಯುವ ಜಲಾಲಿಯಾ ದ್ಸಿಕ್ರ್ ಮಜ್ಲಿಸಿನ ವಾರ್ಷಿಕ ಮಹಾ ಸಮ್ಮೇಳನ ಇಂದು ಸಂಜೆ ಕಾವಳಕಟ್ಟೆಯ ಅಲ್ ಖಾದಿಸಾ ಕ್ಯಾಂಪಸ್ ಮೈದಾನದಲ್ಲಿ ನಡೆಯಲಿದೆ.
ಅಸರ್ ನಮಾಝ್ ಬಳಿಕ ಖತ್ಮುಲ್ ಖುರ್ಆನ್ ಮಜ್ಲಿಸ್ ನಡೆಯಲಿದ್ದು ಬಳಿಕ ಸಯ್ಯಿದ್ ಜಅಫರ್ ಸ್ವಾದಿಖ್ ಕುಂಬೋಳ್ ರವರ ನೇತೃತ್ವದಲ್ಲಿ ಜಲಾಲಿಯಾ ದ್ಸಿಕ್ರ್ ಮಜ್ಲಿಸ್ ನಡೆಯಲಿದೆ. ಡಾ ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್ ಅಧ್ಯಕ್ಷತೆ ವಹಿಸಲಿದ್ದು ಕರ್ನಾಟಕ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದ್ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.
ಮೌಲಾನಾ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಮುಖ್ಯ ಭಾಷಣ ಮಾಡಲಿದ್ದು ಜಿಲ್ಲೆಯ ಪ್ರಮುಖ ಉಲಮಾ ಉಮರಾ ನಾಯಕರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ