ಸಮಸ್ತ ಕೇರಳ ಜಂಇಯತುಲ್ ಉಲಮಾ ಉಪಾಧ್ಯಕ್ಷರು, ಪ್ರಮುಖ ವಿದ್ವಾಂಸರು,ಹಲವಾರು ಪಂಡಿತರನ್ನು ಸಮುದಾಯಕ್ಕೆ ಅರ್ಪಿಸಿದ ಶೈಖುನಾ ತಾಜುಶ್ಶರೀಅಃ ಅಲೀ ಕುಂಞ ಉಸ್ತಾದ್ ಶಿರಿಯಾ ರವರ ಮರಣವು ಅತೀ ದುಃಖ ವನ್ನುಂಟುಮಾಡಿದೆ ಇವರ ನಿಧನಕ್ಕೆ ಕರ್ನಾಟಕ ಕಲ್ಚರಲ್ ಫೌಂಡೇಶನ್ ಒಮಾನ್ ರಾಷ್ಟ್ರೀಯ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.
ಹಲವಾರು ಮೊಹಲ್ಲ ಗಳ ಖಾಝಿಗಳಾಗಿರುವ ಉಸ್ತಾದ್ ರವರು ಅಪಾರ ಪಾಂಡಿತ್ಯವನ್ನು ಕರಗತಮಾಡಿ ಕೊಂಡಿದ್ದರು. ಉಸ್ತಾದ್ ರವರ ಅಗಲುವಿಕೆಯು ಸಮುದಾಯಕ್ಕೆ ಮತ್ತು ಸಮಾಜಕ್ಕೆ ತುಂಬಾಲಾದ ನಷ್ಟ ವಾಗಿದೆ. ಅಲ್ಲಾಹನು ಅವರ ಪರಲೋಕ ಜೀವನವನ್ನು ವಿಜಯಗೊಳಿಸಲಿ. ಆಮೀನ್ ಎಂದು ಪ್ರಾರ್ಥಿಸುತ್ತೇವೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ