ಕುವೈತ್ ಸಿಟಿ: ಕುವೈತ್ನ ಮಸೀದಿಗಳಲ್ಲಿ ರಂಜಾನ್ ತರಾವೀಹ್ ಪ್ರಾರ್ಥನೆ ನಡೆಸಲು ಅವ್ಕಾಫ್ ಸಚಿವಾಲಯ ಅನುಮತಿ ನೀಡಿದೆ. ಕೋವಿಡ್ ಸನ್ನಿವೇಶದಲ್ಲಿ,ಆರೋಗ್ಯ ಮತ್ತು ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅವ್ಕಾಫ್ ಹೇಳಿದೆ.
ಇದನ್ನು ಆಕ್ವಾಫ್ ಸಚಿವಾಲಯದ ಅಂಡರ್ ಸೆಕ್ರೆಟರಿ ಫರೀದ್ ಅಲ್ ಇಮಾದಿ ಪ್ರಕಟಿಸಿದ್ದಾರೆ. ಪವಿತ್ರ ರಂಜಾನ್ ತಿಂಗಳನ್ನು ಸ್ವಾಗತಿಸಲು ಸಚಿವಾಲಯವು ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಅವರು ಹೇಳಿದರು.
ಸಾಮಾಜಿಕ ಅಂತರ ಒಳಗೊಂಡಂತೆ ಭದ್ರತಾ ಮಾನದಂಡಗಳನ್ನು ಪಾಲಿಸಬೇಕಾದ ಕಾರಣ ಮಸೀದಿಗಳಲ್ಲಿನ ಮಹಿಳಾ ಪ್ರಾರ್ಥನಾ ಕೊಠಡಿಗಳನ್ನೂ ಪುರುಷರಿಗಾಗಿ ತೆರೆದಿರುವುದು.ಮಹಿಳೆಯರಿಗೆ ಪ್ರವೇಶಾನುಮತಿ ಇಲ್ಲ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ