janadhvani

Kannada Online News Paper

ಏ.8: ಎಸ್ಸೆಸ್ಸೆಫ್ ನಿಂದ ಯಮೀನಿ ಕಾನ್ಫರೆನ್ಸ್

ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯಿಂದ ಯಮೀನಿ ಕಾನ್ಫರೆನ್ಸ್ ಮುತ-ಅಲ್ಲಿಂ ಸಂಗಮವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗರವರ ಅಧ್ಯಕ್ಷತೆಯಲ್ಲಿ ಎಪ್ರಿಲ್ 8 ಗುರುವಾರ ಸಂಜೆ 5:00 ಗಂಟೆಗೆ ಅಲ್ ಮದೀನಾ ಮಂಜನಾಡಿಯಲ್ಲಿ ನಡೆಯಲಿರುವುದು.

ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಕೆ.ಎಂ ಮುಸ್ತಫಾ ನಯೀಮಿ ಸಖಾಫಿ ಹಾವೇರಿ ಉತ್ತರ ಕರ್ನಾಟಕ ಇಹ್ಸಾನ್ ರಂಝಾನ್ ದಅವಾ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಲಿರುವರು ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.