ಕೇರಳದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಜಾಮಿಯತುಲ್ ಹಾಶಿಮಿಯದಿಂದ ಬಿರುದು ಪಡೆದು ಧಾರ್ಮಿಕ ಸೇವಾ ರಂಗಕ್ಕಿಳಿದ ಹಾಶಿಮಿಗಳ ಸಂಘಮವು ದಿನಾಂಕ 09-04-2021 ರಂದು ಶೈಖುನಾ ಬಾದುಶ ಸಖಾಫಿ ಉಸ್ತಾದರ ನೇತೃತ್ವದಲ್ಲಿ Alappuzha ಹಾಶಿಮಿಯ ಕ್ಯಾಂಪಸಿನಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಹಾಶಿಮಿ ಅಸೋಸಿಯೇಷನ್ ಕರ್ನಾಟಕ ರಾಜ್ಯ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು.
ಅಧ್ಯಕ್ಷರು: ಸಯ್ಯಿದ್ ಶಿಹಾಬುದ್ದೀನ್ ಹಾಶಿಮಿ ಅಲ್ಹಾದಿ.
ಉಪಾಧ್ಯಕ್ಷರು:ಸಯ್ಯಿದ್ ಶಫೀಖ್ ಹಾಶಿಮಿ ಅಲ್ಹಾದಿ.
ಸಯ್ಯಿದ್ ಮುಬಾರಕ್ ಹಾಶಿಮಿ ಹುಬ್ಬಳ್ಳಿ.
ಪ್ರ.ಕಾರ್ಯದರ್ಶಿ:ಟಿ.ಎಸ್ ಹಾಶಿಮಿ ಅಳಕೆ.
ಕಾರ್ಯದರ್ಶಿಗಳು:ಜಾಬಿರ್ ಹಾಶಿಮಿ ಸುಳ್ಯ.
ಇಜಾಝ್ ಹಾಶಿಮಿ ಕಿಲ್ಲೂರು.
ಮುರ್ಶಿದ್ ಹಾಶಿಮಿ ಲಾಡಿ.
ಯಹ್ಯ ಹಾಶಿಮಿ ಜಾಲ್ಸೂರು.
ಕೋಶಾಧಿಕಾರಿ: ಶರೀಫ್ ಹಾಶಿಮಿ ಬನಾರಿ.
ಕಾರ್ಯಕಾರಿ ಸದಸ್ಯರು:ಅಸ್ಮತ್ ಅಲಿ ಹಾಶಿಮಿ ಬೆಂಗಳೂರು, ಹಬೀಬ್ ಹಾಶಿಮಿ ಹುಬ್ಬಳ್ಳಿ,
ನಿಝಾಮುದ್ದೀನ್ ಹಾಶಿಮಿ ಬಜ್ಪೆ.
ಜಬ್ಬಾರ್ ಹಾಶಿಮಿ ಬಡಕಬೈಲ್.
ಹಮ್ಮಾದ್ ಅಶ್ರಫ್ ಹಾಶಿಮಿ ಹುಬ್ಬಳ್ಳಿ.
ಮಿಹ್ಜಅ್ ಹಾಶಿಮಿ ಕೊಡಗು.
ರಿಯಾಝ್ ಹಾಶಿಮಿ ಕೊಡಗು.
ಮಿಖ್ದಾದ್ ಹಾಶಿಮಿ ಪಾಟ್ರಕೋಡಿ.
ಶಫೀಖ್ ಹಾಶಿಮಿ ಕಾವಳಕಟ್ಟೆ.
ಇಮಾಂ ಹಾಶಿಮಿ ಹುಬ್ಬಳ್ಳಿ.
ಹಸನ್ ಅಲಿ ಹಾಶಿಮಿ ದೇರಳಕಟ್ಟೆ.
ಕಬೀರ್ ಹಾಶಿಮಿ ಉಕ್ಕುಡ.
ನೌಫಲ್ ಹಾಶಿಮಿ ಕಾಜೂರು.
ರಝ್ಝಾಕ್ ಹಾಶಿಮಿ ಕಾಜೂರು.
ಅಝರುದ್ದೀನ್ ಹಾಶಿಮಿ ಹುಬ್ಬಳ್ಳಿ ಮೊದಲಾದವರನ್ನು ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ