ಕೇರಳದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಜಾಮಿಯತುಲ್ ಹಾಶಿಮಿಯದಿಂದ ಬಿರುದು ಪಡೆದು ಧಾರ್ಮಿಕ ಸೇವಾ ರಂಗಕ್ಕಿಳಿದ ಹಾಶಿಮಿಗಳ ಸಂಘಮವು ದಿನಾಂಕ 09-04-2021 ರಂದು ಶೈಖುನಾ ಬಾದುಶ ಸಖಾಫಿ ಉಸ್ತಾದರ ನೇತೃತ್ವದಲ್ಲಿ Alappuzha ಹಾಶಿಮಿಯ ಕ್ಯಾಂಪಸಿನಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಹಾಶಿಮಿ ಅಸೋಸಿಯೇಷನ್ ಕರ್ನಾಟಕ ರಾಜ್ಯ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು.
ಅಧ್ಯಕ್ಷರು: ಸಯ್ಯಿದ್ ಶಿಹಾಬುದ್ದೀನ್ ಹಾಶಿಮಿ ಅಲ್ಹಾದಿ.
ಉಪಾಧ್ಯಕ್ಷರು:ಸಯ್ಯಿದ್ ಶಫೀಖ್ ಹಾಶಿಮಿ ಅಲ್ಹಾದಿ.
ಸಯ್ಯಿದ್ ಮುಬಾರಕ್ ಹಾಶಿಮಿ ಹುಬ್ಬಳ್ಳಿ.
ಪ್ರ.ಕಾರ್ಯದರ್ಶಿ:ಟಿ.ಎಸ್ ಹಾಶಿಮಿ ಅಳಕೆ.
ಕಾರ್ಯದರ್ಶಿಗಳು:ಜಾಬಿರ್ ಹಾಶಿಮಿ ಸುಳ್ಯ.
ಇಜಾಝ್ ಹಾಶಿಮಿ ಕಿಲ್ಲೂರು.
ಮುರ್ಶಿದ್ ಹಾಶಿಮಿ ಲಾಡಿ.
ಯಹ್ಯ ಹಾಶಿಮಿ ಜಾಲ್ಸೂರು.
ಕೋಶಾಧಿಕಾರಿ: ಶರೀಫ್ ಹಾಶಿಮಿ ಬನಾರಿ.
ಕಾರ್ಯಕಾರಿ ಸದಸ್ಯರು:ಅಸ್ಮತ್ ಅಲಿ ಹಾಶಿಮಿ ಬೆಂಗಳೂರು, ಹಬೀಬ್ ಹಾಶಿಮಿ ಹುಬ್ಬಳ್ಳಿ,
ನಿಝಾಮುದ್ದೀನ್ ಹಾಶಿಮಿ ಬಜ್ಪೆ.
ಜಬ್ಬಾರ್ ಹಾಶಿಮಿ ಬಡಕಬೈಲ್.
ಹಮ್ಮಾದ್ ಅಶ್ರಫ್ ಹಾಶಿಮಿ ಹುಬ್ಬಳ್ಳಿ.
ಮಿಹ್ಜಅ್ ಹಾಶಿಮಿ ಕೊಡಗು.
ರಿಯಾಝ್ ಹಾಶಿಮಿ ಕೊಡಗು.
ಮಿಖ್ದಾದ್ ಹಾಶಿಮಿ ಪಾಟ್ರಕೋಡಿ.
ಶಫೀಖ್ ಹಾಶಿಮಿ ಕಾವಳಕಟ್ಟೆ.
ಇಮಾಂ ಹಾಶಿಮಿ ಹುಬ್ಬಳ್ಳಿ.
ಹಸನ್ ಅಲಿ ಹಾಶಿಮಿ ದೇರಳಕಟ್ಟೆ.
ಕಬೀರ್ ಹಾಶಿಮಿ ಉಕ್ಕುಡ.
ನೌಫಲ್ ಹಾಶಿಮಿ ಕಾಜೂರು.
ರಝ್ಝಾಕ್ ಹಾಶಿಮಿ ಕಾಜೂರು.
ಅಝರುದ್ದೀನ್ ಹಾಶಿಮಿ ಹುಬ್ಬಳ್ಳಿ ಮೊದಲಾದವರನ್ನು ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ