ನವದೆಹಲಿ: ಪವಿತ್ರ ಕುರ್’ಆನ್ ಇದರ 26 ಸೂಕ್ತಗಳನ್ನು ರದ್ದುಗೊಳಿಸಬೇಕು ಎಂದು ಮಾರ್ಚ್ 11ರಂದು ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿ ಇದರ ಮಾಜಿ ಅಧ್ಯಕ್ಷ ವಸೀಮ್ ರಿಝ್ವೀ ರವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದಲ್ಲದೇ ಅರ್ಜಿದಾರನಿಗೆ 50,000 ರೂಪಾಯಿ ದಂಡವನ್ನೂ ವಿಧಿಸಿದೆ.
ಕುರ್’ಆನ್ ನಲ್ಲಿ ಕೆಲವು ಸೂಕ್ತಗಳು ದೇಶದ ಸಾರ್ವಭೌಮತ್ವ ಹಾಗೂ ಏಕತೆಗೆ ಅಪಾಯಕಾರಿಯಾಗಿದೆ ಆದ್ದರಿಂದ ಆ ಸೂಕ್ತಗಳನ್ನು ರದ್ದುಗೊಳಿಸಬೇಕು ಎಂದು ರಿಝ್ವೀಯವರ ಅರ್ಜಿಯಲ್ಲಿ ಉಲ್ಲೇಖಿಸಿಸಲಾಗಿತ್ತು. ಇದು ಸಂಪೂರ್ಣವಾಗಿ ಕ್ಷುಲ್ಲಕ ಅರ್ಜಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಇದನ್ನು ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಆರ್.ಎಫ್. ನಾರಿಮನ್, ಬಿ.ಆರ್. ಗವಾಯಿ ಮತ್ತು ಹೃಷಿಕೇಶ್ ರಾಯ್ ಅವರನ್ನೊಳಗೊಂಡ ಪೀಠವು ಅರ್ಜಿಯನ್ನು ತಿರಸ್ಕರಿಸಿದೆ. ರಿಝ್ವೀ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಹಲವಾರು ಮುಸ್ಲಿಂ ಸಂಘಟನೆಗಳು ಮತ್ತು ಉಲಮಾ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ